ಭಾರತ ಮಣಿಸಲು ಬಾಂಗ್ಲಾಗೆ ಉತ್ತಮ ಅವಕಾಶ: ವಿವಿಎಸ್ ಲಕ್ಷ್ಮಣ್
ನವದೆಹಲಿ, ಅ 31: ಮುಂಬರುವ ಭಾರತ ಹಾಗೂ ಬಾಂಗ್ಲಾದೇಶ ನಡುವಿನ ಟಿ-20 ಸರಣಿಯಲ್ಲಿ ಪ್ರವಾಸಿ ತಂಡದ ಮಧ್ಯಮ
ಕ್ರಮಾಂಕ ಬಲಿಷ್ಟವಾಗಿದ್ದು, ಭಾರತಕ್ಕೆ ಕಠಿಣ ಸವಾಲು ಎದುರಾಗಲಿದೆ ಎಂದು ಟೀಮ್ ಇಂಡಿಯಾ ಮಾಜಿ ಆಟಗಾರ
ವಿವಿಎಸ್ ಲಕ್ಷ್ಮಣ್ ಅಭಿಪ್ರಾಯ ಪಟ್ಟಿದ್ದಾರೆ. ನವೆಂಬರ್ ಮೂರರಂದು ದೆಹಲಿಯ ಅರುಣ್ ಜೆಟ್ಲಿ ಕ್ರೀಡಾಂಗಣದಲ್ಲಿ
ನಡೆಯುವ ಮೊದಲನೇ ಟಿ-20 ಪಂದ್ಯದಲ್ಲಿ ನಿಯಮಿತ ನಾಯಕ ವಿರಾಟ್ ಕೊಹ್ಲಿ ವಿಶ್ರಾಂತಿ ಪಡೆದಿರುವ ಹಿನ್ನೆಲೆಯಲ್ಲಿ
ಭಾರತ ತಂಡವನ್ನು ರೋಹಿತ್ ಶರ್ಮಾ ಮುನ್ನಡೆಸಲಿದ್ದಾರೆ.
ಆದಾಗ್ಯ ಬಾಂಗ್ಲಾದೇಶ ತಂಡದ ಬಲಿಷ್ಟ ಬ್ಯಾಟಿಂಗ್ ಲೈನ್ ಅಪ್ ನೆರವಿನೊಂದಿಗೆ ಭಾರತವನ್ನು ಅವರದೇ ನೆಲದಲಿ ಸೋಲಿಸಲು ಇದೊಂದು ಅತ್ಯತ್ತಮ ಅವಕಾಶ ಎನ್ನುವುದನ್ನೂ ತಳ್ಳಿ ಹಾಕುವಂತಿಲ್ಲ. ಅಲ್ಲದೇ, ಬಾಂಗ್ಲಾದ ಮುಷ್ತಾಪಿಜೂರ್ ಅವರ ಮಾರಕ ದಾಳಿ ಕೂಡ ಭಾರತದ ಮೇಲೆ ಒತ್ತಡ ಹೇರಬಲ್ಲದು ಎಂದು ಅಭಿಪ್ರಾಯಪಟ್ಟರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 