ಬ್ಯಾಂಕಿನ ಅಸಿಸ್ಟೆಂಟ್ ಮ್ಯಾನೇಜರ ಆತ್ಮಹತ್ಯೆ
Bank assistant manager commits suicide
ಬ್ಯಾಂಕಿನ ಅಸಿಸ್ಟೆಂಟ್ ಮ್ಯಾನೇಜರ ಆತ್ಮಹತ್ಯೆ
ಕಾಗವಾಡ, 27 : ತಾಲೂಕಿನ ಉಗಾರ ಖುರ್ದ್ ಪಟ್ಟಣದ ಮನೆಯೊಂದರಲ್ಲಿ ಬ್ಯಾಂಕಿನ ಅಸಿಸ್ಟೆಂಟ್ ಮ್ಯಾನೇಜರ ಆತ್ಮಹತ್ಯೆ ಮಾಡಿಕೊಂಡಿದ್ದ ಘಟನೆ ಸಂಭವಿಸಿದೆ. ಬುಧವಾರ ದಿ. 25 ರ ರಾತ್ರಿ ಉಗಾರದ ನ್ಯಾಯವಾದಿ ಭರಮದೆ ಇವರ ಮನೆಯಲ್ಲಿ ಬಾಡಿಗೆ ತೆಗೆದುಕೊಂಡು ಕೋಣೆಯಲ್ಲಿ ಶವ ಪತ್ತೆಯಾಗಿದೆ.
ಸೆಂಟ್ರಲ್ ಬ್ಯಾಂಕ ಉಗಾರ ಶಾಖೆಯ ತರಬೇತಿ ಅವಧಿಯಲ್ಲಿ ಬಂದ ಅಸಿಸ್ಟೆಂಟ್ ಮ್ಯಾನೇಜರ ರವಿಕುಮಾರ ವಯಸ್ಸು 26 ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಉಗರ್ ಶಾಖೆಗೆ ಸೆಂಟ್ರಲ್ ಬ್ಯಾಂಕ್ ಅಸಿಸ್ಟೆಂಟ್ ಮ್ಯಾನೇಜರ್ ಆಂಧ್ರ್ರದೇಶದ ರವಿ ರವಿಕುಮಾರ್ ತರಬೇತಿ ಪಡೆಯಲು ಇಲ್ಲಿಗೆ ಬಂದು ಕೇವಲ ಮೂರು ದಿನಗಳ ಕಳೆದಿವೆ ಅಷ್ಟರಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದ ಘಟನೆಯಿಂದ ಚರ್ಚೆಗೆ ಗ್ರಾಸವಾಗಿದೆ. ಬ್ಯಾಂಕಿನ ಉಗಾರ ಶಾಖೆಯ ವ್ಯವಸ್ಥಾಪಕ ಚಂದುದೇವ್ ಇವರು ಕಾಗವಾಡ ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದು, ಪಿಎಸ್ಐ ಜಿ.ಜಿ. ಬಿರಾದಾರ ಸ್ಥಳಕ್ಕೆ ಆಗಮಿಸಿ ತನಿಖೆ ಕೈಗೊಂಡಿದ್ದಾರೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 