ಬಾಪೂಜಿ ಸಹಕಾರಿ ಸಂಘ ನೂತನ ಶಾಖೆ ಉದ್ಘಾಟನೆ
Bapuji Cooperative Society new branch inaugurated
ಬಾಪೂಜಿ ಸಹಕಾರಿ ಸಂಘ ನೂತನ ಶಾಖೆ ಉದ್ಘಾಟನೆ
ಹಾನಗಲ್ 06: ಇಲ್ಲಿ ಹೊಸದಾಗಿ ಆರಂಭಿಸಲಾಗಿರುವ ಬಾಪೂಜಿ ಪತ್ತಿನ ಸೌಹಾರ್ದ ಸಹಕಾರಿ ಸಂಘ ನಿಯಮಿತದ ನೂತನ ಶಾಖೆ ಉದ್ಘಾಟಿಸಿ ಶಾಸಕ ಶ್ರೀನಿವಾಸ ಮಾನೆ ಮಾತನಾಡಿದರು. ಗ್ರಾಮೀಣ ಭಾಗದ ಬಡವರು, ಮಧ್ಯಮ ಹಾಗೂ ರೈತಾಪಿ ವರ್ಗಕ್ಕೆ ಬ್ಯಾಂಕಿನ ಸಕಲ ಸೌಲಭ್ಯಗಳು ದೊರಕಬೇಕಿದೆ.
ಬ್ಯಾಂಕುಗಳು ಕೇವಲ ಆರ್ಥಿಕ ಚಟುವಟಿಕೆಗಳಿಗಷ್ಟೇ ಸೀಮಿತವಾಗದೇ ಬೇರೆ ಬೇರೆ ನಾಗರೀಕ ಸೇವೆಗಳನ್ನೂ ಸಹ ನೀಡಲು ಮುಂದೆ ಬರಬೇಕೆಂದರು.
ಪುರಸಭೆ ಮಾಜಿ ಅಧ್ಯಕ್ಷ ಎಸ್.ಎ. ಪೀರಜಾದೆ, ಮುಖಂಡರಾದ ಮುಜೀಬ್ ಬಾಳೂರ, ದುದ್ದು ಅಕ್ಕಿವಳ್ಳಿ, ನಾಸೀರ್ ಖಾಜಿ, ನಿಸಾರ ಪಾನವಾಲೆ, ಮುಸ್ತಾಕ್ ಸುತಾರ, ಇರ್ಫಾನ್ ಮಿಠಾಯಿಗಾರ, ಚಮನಸಾಬ ಕಿತ್ತೂರ, ಎಂ.ಎಂ.ಮುಲ್ಲಾ, ಇಲಿಯಾಸ್ ಶಿರಸಿ, ಬಾಬಾಜಾನ್ ಕೊಂಡವಾಡಿ, ಹನೀಫ್ ಜಾಲೆಗಾರ, ತನ್ವೀರ್ ಮಾಸೂರ, ನವೀದ್ ಯಾವಗಲ್ ಸೇರಿದಂತೆ ಇನ್ನೂ ಹಲವರು ಉಪಸ್ಥಿತರಿದ್ದರು.
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ 