ಬಾಪೂಜಿ ಸಹಕಾರಿ ಸಂಘ ನೂತನ ಶಾಖೆ ಉದ್ಘಾಟನೆ
Bapuji Cooperative Society new branch inaugurated
ಬಾಪೂಜಿ ಸಹಕಾರಿ ಸಂಘ ನೂತನ ಶಾಖೆ ಉದ್ಘಾಟನೆ
ಹಾನಗಲ್ 06: ಇಲ್ಲಿ ಹೊಸದಾಗಿ ಆರಂಭಿಸಲಾಗಿರುವ ಬಾಪೂಜಿ ಪತ್ತಿನ ಸೌಹಾರ್ದ ಸಹಕಾರಿ ಸಂಘ ನಿಯಮಿತದ ನೂತನ ಶಾಖೆ ಉದ್ಘಾಟಿಸಿ ಶಾಸಕ ಶ್ರೀನಿವಾಸ ಮಾನೆ ಮಾತನಾಡಿದರು. ಗ್ರಾಮೀಣ ಭಾಗದ ಬಡವರು, ಮಧ್ಯಮ ಹಾಗೂ ರೈತಾಪಿ ವರ್ಗಕ್ಕೆ ಬ್ಯಾಂಕಿನ ಸಕಲ ಸೌಲಭ್ಯಗಳು ದೊರಕಬೇಕಿದೆ.
ಬ್ಯಾಂಕುಗಳು ಕೇವಲ ಆರ್ಥಿಕ ಚಟುವಟಿಕೆಗಳಿಗಷ್ಟೇ ಸೀಮಿತವಾಗದೇ ಬೇರೆ ಬೇರೆ ನಾಗರೀಕ ಸೇವೆಗಳನ್ನೂ ಸಹ ನೀಡಲು ಮುಂದೆ ಬರಬೇಕೆಂದರು.
ಪುರಸಭೆ ಮಾಜಿ ಅಧ್ಯಕ್ಷ ಎಸ್.ಎ. ಪೀರಜಾದೆ, ಮುಖಂಡರಾದ ಮುಜೀಬ್ ಬಾಳೂರ, ದುದ್ದು ಅಕ್ಕಿವಳ್ಳಿ, ನಾಸೀರ್ ಖಾಜಿ, ನಿಸಾರ ಪಾನವಾಲೆ, ಮುಸ್ತಾಕ್ ಸುತಾರ, ಇರ್ಫಾನ್ ಮಿಠಾಯಿಗಾರ, ಚಮನಸಾಬ ಕಿತ್ತೂರ, ಎಂ.ಎಂ.ಮುಲ್ಲಾ, ಇಲಿಯಾಸ್ ಶಿರಸಿ, ಬಾಬಾಜಾನ್ ಕೊಂಡವಾಡಿ, ಹನೀಫ್ ಜಾಲೆಗಾರ, ತನ್ವೀರ್ ಮಾಸೂರ, ನವೀದ್ ಯಾವಗಲ್ ಸೇರಿದಂತೆ ಇನ್ನೂ ಹಲವರು ಉಪಸ್ಥಿತರಿದ್ದರು.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 