ಬಾಪೂಜಿ ಸಹಕಾರಿ ಸಂಘ ನೂತನ ಶಾಖೆ ಉದ್ಘಾಟನೆ
Bapuji Cooperative Society new branch inaugurated
ಬಾಪೂಜಿ ಸಹಕಾರಿ ಸಂಘ ನೂತನ ಶಾಖೆ ಉದ್ಘಾಟನೆ
ಹಾನಗಲ್ 06: ಇಲ್ಲಿ ಹೊಸದಾಗಿ ಆರಂಭಿಸಲಾಗಿರುವ ಬಾಪೂಜಿ ಪತ್ತಿನ ಸೌಹಾರ್ದ ಸಹಕಾರಿ ಸಂಘ ನಿಯಮಿತದ ನೂತನ ಶಾಖೆ ಉದ್ಘಾಟಿಸಿ ಶಾಸಕ ಶ್ರೀನಿವಾಸ ಮಾನೆ ಮಾತನಾಡಿದರು. ಗ್ರಾಮೀಣ ಭಾಗದ ಬಡವರು, ಮಧ್ಯಮ ಹಾಗೂ ರೈತಾಪಿ ವರ್ಗಕ್ಕೆ ಬ್ಯಾಂಕಿನ ಸಕಲ ಸೌಲಭ್ಯಗಳು ದೊರಕಬೇಕಿದೆ.
ಬ್ಯಾಂಕುಗಳು ಕೇವಲ ಆರ್ಥಿಕ ಚಟುವಟಿಕೆಗಳಿಗಷ್ಟೇ ಸೀಮಿತವಾಗದೇ ಬೇರೆ ಬೇರೆ ನಾಗರೀಕ ಸೇವೆಗಳನ್ನೂ ಸಹ ನೀಡಲು ಮುಂದೆ ಬರಬೇಕೆಂದರು.
ಪುರಸಭೆ ಮಾಜಿ ಅಧ್ಯಕ್ಷ ಎಸ್.ಎ. ಪೀರಜಾದೆ, ಮುಖಂಡರಾದ ಮುಜೀಬ್ ಬಾಳೂರ, ದುದ್ದು ಅಕ್ಕಿವಳ್ಳಿ, ನಾಸೀರ್ ಖಾಜಿ, ನಿಸಾರ ಪಾನವಾಲೆ, ಮುಸ್ತಾಕ್ ಸುತಾರ, ಇರ್ಫಾನ್ ಮಿಠಾಯಿಗಾರ, ಚಮನಸಾಬ ಕಿತ್ತೂರ, ಎಂ.ಎಂ.ಮುಲ್ಲಾ, ಇಲಿಯಾಸ್ ಶಿರಸಿ, ಬಾಬಾಜಾನ್ ಕೊಂಡವಾಡಿ, ಹನೀಫ್ ಜಾಲೆಗಾರ, ತನ್ವೀರ್ ಮಾಸೂರ, ನವೀದ್ ಯಾವಗಲ್ ಸೇರಿದಂತೆ ಇನ್ನೂ ಹಲವರು ಉಪಸ್ಥಿತರಿದ್ದರು.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 