ಕಲ್ಲು ಎತ್ತು ಹಾಕಿ ಸುದೀಪ್ ಅಭಿಮಾನಿಯ ಬರ್ಬರ ಹತ್ಯೆ
ಬೆಂಗಳೂರು, ಮೇ 17,ಸಿಲಿಕಾನ್ ಸಿಟಿಯ ಆರ್ ಆರ್ ನಗರದಲ್ಲಿ ದುಷ್ಕರ್ಮಿಗಳು ವ್ಯಕ್ತಿಯೋರ್ವನ ಮೇಲೆ ಕಲ್ಲು ಎತ್ತು ಹಾಕಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಶನಿವಾರ ತಡರಾತ್ರಿ ನಡೆದಿದೆ.
ರಾಜರಾಜೇಶ್ವರಿ ನಗರದ ಆರ್ಮುಗಂ ದೇವಾಲಯ ಸಮೀಪ ಈ ಘಟನೆ ನಡೆದಿದ್ದು, ವಿಜಯ ಕುಮಾರ್(30) ಕೊಲೆಯಾದ ವ್ಯಕ್ತಿ.ವಿಜಯ ಕುಮಾರ್, ಕಿಚ್ಚ ಸುದೀಪ್ ಅಭಿಮಾನಿಗಳ ಬಳಗದಲ್ಲಿ ಸಕ್ರಿಯವಾಗಿ ಸದಸ್ಯನಾಗಿದ್ದ ಎನ್ನಲಾಗಿದೆ.ತಡರಾತ್ರಿ ದುಷ್ಕರ್ಮಿಗಳು ಕೃತ್ಯ ಎಸಗಿ ಪರಾರಿಯಾಗಿದ್ದಾರೆ. ಕೊಲೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ.ಘಟನಾ ಸ್ಥಳಕ್ಕೆ ಆರ್ ಆರ್ ನಗರ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದು, ತನಿಖೆ ಕೈಗೊಂಡಿದ್ದಾರೆ.
ಚಂದ್ರಪುರ ಅರಣ್ಯದಲ್ಲಿ ಕಾಡುಪ್ರಾಣಿ ದಾಳಿಗೆ ಯುವಕ ಬಲಿ
ಅಧಿಕಾರ ದರ್ಪ : ಖಾನಾಪುರ ತಹಸೀಲ್ದಾರ್ ವಿರುದ್ಧ ಶಿಸ್ತುಕ್ರಮಕ್ಕೆ ಪಿಡಿಒಗಳಿಂದ ಡಿಸಿ, ಚು. ಆಯೋಗಕ್ಕೆ ದೂರು
ಗಗನಯಾನ ಮಿಷನ್ಗಾಗಿ ಮಹತ್ವದ ಪ್ಯಾರಾಶೂಟ್ ಏರ್ಡ್ರಾಪ್ ಪರೀಕ್ಷೆಯನ್ನು ಇಸ್ರೋ ಯಶಸ್ವಿಯಾಗಿ ನಡೆಸಿತು
ಗದಗದಲ್ಲಿ ಮಾನಸಿಕ ಅಸ್ವಸ್ಥ ಯುವತಿಯ ಮೇಲೆ ಅತ್ಯಾಚಾರ ಆರೋಪ
ಹಿಡಕಲ್ ಜಲಾಶಯದ ನೀರಿನಲ್ಲಿ ವೃದ್ದೆಯ ಶವ ಪತ್ತೆ : ಹಳೇಗುಡನಟ್ಟಿ ಬಳಿ ಘಟನೆ
ಡ್ರಗ್ ಅವೇರ್ನೆಸ್ ವೀಕ್: ಆಚರಣೆ, ಕಾರ್ಯಾಚರಣೆ 12.38 ಲಕ್ಷ ಮಾಕದ ವಶ, 16 ಪ್ರಕರಣ ದಾಖಲು, 4 ಬಂಧನ 