ನಮ್ಮ ಕರ್ನಾಟಕ ಸೇನೆ ತಾಲೂಕ ಅಧ್ಯಕ್ಷರಾಗಿ ಬಸಲಿಂಗಪ್ಪ ನೇಮಕ
Basalingappa appointed as Namma Karnataka Sene Taluka President
ನಮ್ಮ ಕರ್ನಾಟಕ ಸೇನೆ ತಾಲೂಕ ಅಧ್ಯಕ್ಷರಾಗಿ ಬಸಲಿಂಗಪ್ಪ ನೇಮಕ
ಶಿಗ್ಗಾವಿ 14 : ನಮ್ಮ ಕರ್ನಾಟಕ ಸೇನೆ ರಾಜ್ಯಾಧ್ಯಕ್ಷ ಬಸವರಾಜ ಪಡಕೋಟಿ ಬೆಂಗಳೂರಿನ ಶಿವಾಜಿ ನಗರದ ಕಾರ್ಯಾಲಯದಲ್ಲಿ ನಮ್ಮ ಕರ್ನಾಟಕ ಸೇನೆ ಶಿಗ್ಗಾವಿ ತಾಲೂಕ ಅಧ್ಯಕ್ಷರಾಗಿ ಬಸಲಿಂಗಪ್ಪ ನರಗುಂದ ನೇಮಕ ಮಾಡಿ ಆದೇಶ ಪ್ರತಿಯನ್ನು ನೀಡಿದರು. ಈ ಸಂದರ್ಭದಲ್ಲಿ ಉತ್ತರ ಕರ್ನಾಟಕ ಅಧ್ಯಕ್ಷ ಅಮೃತ್ ಇಜಾರಿ, ಸವಣೂರ ತಾಲೂಕ ಅಧ್ಯಕ್ಷ ಪರುಶರಾಮ ಈಳಗೇರ ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 