ನಮ್ಮ ಕರ್ನಾಟಕ ಸೇನೆ ತಾಲೂಕ ಅಧ್ಯಕ್ಷರಾಗಿ ಬಸಲಿಂಗಪ್ಪ ನೇಮಕ
Basalingappa appointed as Namma Karnataka Sene Taluka President
ನಮ್ಮ ಕರ್ನಾಟಕ ಸೇನೆ ತಾಲೂಕ ಅಧ್ಯಕ್ಷರಾಗಿ ಬಸಲಿಂಗಪ್ಪ ನೇಮಕ
ಶಿಗ್ಗಾವಿ 14 : ನಮ್ಮ ಕರ್ನಾಟಕ ಸೇನೆ ರಾಜ್ಯಾಧ್ಯಕ್ಷ ಬಸವರಾಜ ಪಡಕೋಟಿ ಬೆಂಗಳೂರಿನ ಶಿವಾಜಿ ನಗರದ ಕಾರ್ಯಾಲಯದಲ್ಲಿ ನಮ್ಮ ಕರ್ನಾಟಕ ಸೇನೆ ಶಿಗ್ಗಾವಿ ತಾಲೂಕ ಅಧ್ಯಕ್ಷರಾಗಿ ಬಸಲಿಂಗಪ್ಪ ನರಗುಂದ ನೇಮಕ ಮಾಡಿ ಆದೇಶ ಪ್ರತಿಯನ್ನು ನೀಡಿದರು. ಈ ಸಂದರ್ಭದಲ್ಲಿ ಉತ್ತರ ಕರ್ನಾಟಕ ಅಧ್ಯಕ್ಷ ಅಮೃತ್ ಇಜಾರಿ, ಸವಣೂರ ತಾಲೂಕ ಅಧ್ಯಕ್ಷ ಪರುಶರಾಮ ಈಳಗೇರ ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 