ಸಂಭ್ರಮದಿಂದ ಬಸವ, ಶಿವಾಜಿ ಜಯಂತಿ ಆಚರಣೆ
Basava, Shivaji Jayanti celebrated with enthusiasm
ಬೆಳಗಾವಿ 22: ಇಂದು ಸದಾಶಿವ ಮಂದಿರದಲ್ಲಿ ಗೌರಿ ಮಹಿಳಾ ಮಂಡಲ ಮತ್ತು ಸದಾಶಿವ ಮಂದಿರ ಜೀರ್ಣೋದ್ಧಾರಕ ಕಮಿಟಿ ಸಹಯೋಗದೊಂದಿಗೆ ಬಸವ ಜಯಂತಿ, ಮತ್ತು ಶಿವಾಜಿ ಜಯಂತಿಯನ್ನು ಸಂಭ್ರಮದಿಂದ ಆಚರಿಸಲಾಯಿತು. ದೇವಸ್ಥಾನದ ಕಮಿಟಿ ಅಧ್ಯಕ್ಷೆ ಲತಾ ಮಾನೆ, ಕಾರ್ಯದರ್ಶಿ ದೀಪ ಸಂಪಗಾವ್ ಹಾಗೂ ಗೌರಿ ಮಹಿಳಾ ಮಂಡಳದ ಉಪಾಧ್ಯಕ್ಷೆ ಆಶಾ ಹಿಡದುಗ್ಗಿ, ಕಾರ್ಯದರ್ಶಿ ಮೀನಾಕ್ಷಿ ಪಾಟೀಲ್ ಮತ್ತು ಎಲ್ಲಾ ಆಡಳಿತ ಮಂಡಳಿ, ಮಹಿಳಾ ಮಂಡಳದ ಸದಸ್ಯರು ಉಪಸ್ಥಿತರಿದ್ದರು.
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 