ಸಂಭ್ರಮದಿಂದ ಬಸವ, ಶಿವಾಜಿ ಜಯಂತಿ ಆಚರಣೆ
Basava, Shivaji Jayanti celebrated with enthusiasm
ಬೆಳಗಾವಿ 22: ಇಂದು ಸದಾಶಿವ ಮಂದಿರದಲ್ಲಿ ಗೌರಿ ಮಹಿಳಾ ಮಂಡಲ ಮತ್ತು ಸದಾಶಿವ ಮಂದಿರ ಜೀರ್ಣೋದ್ಧಾರಕ ಕಮಿಟಿ ಸಹಯೋಗದೊಂದಿಗೆ ಬಸವ ಜಯಂತಿ, ಮತ್ತು ಶಿವಾಜಿ ಜಯಂತಿಯನ್ನು ಸಂಭ್ರಮದಿಂದ ಆಚರಿಸಲಾಯಿತು. ದೇವಸ್ಥಾನದ ಕಮಿಟಿ ಅಧ್ಯಕ್ಷೆ ಲತಾ ಮಾನೆ, ಕಾರ್ಯದರ್ಶಿ ದೀಪ ಸಂಪಗಾವ್ ಹಾಗೂ ಗೌರಿ ಮಹಿಳಾ ಮಂಡಳದ ಉಪಾಧ್ಯಕ್ಷೆ ಆಶಾ ಹಿಡದುಗ್ಗಿ, ಕಾರ್ಯದರ್ಶಿ ಮೀನಾಕ್ಷಿ ಪಾಟೀಲ್ ಮತ್ತು ಎಲ್ಲಾ ಆಡಳಿತ ಮಂಡಳಿ, ಮಹಿಳಾ ಮಂಡಳದ ಸದಸ್ಯರು ಉಪಸ್ಥಿತರಿದ್ದರು.
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್
ವಿವಾಹಿತೆಯ ಜೊತೆ ಪಲಾಯನ ಮಾಡಿದ ಯುವಕನ ಮನೆ ಧ್ವಂಸ : ಮಾರಕಾಸ್ತ್ರ ಹಿಡಿದು 50ಕ್ಕು ಹೆಚ್ಚು ಜನರಿಂದ ಕೃತ್ಯ 