ಬಸವ ಪರಿಸರ ಸಂರಕ್ಷಣಾ ಸಮಿತಿ: ಅಂಬೇಡ್ಕರ ಜಯಂತಿ ಆಚರಣೆ
Basava Environmental Protection Committee: Ambedkar Jayanti Celebration
ಲೋಕದರ್ಶನ ವರದಿ
ಬಸವ ಪರಿಸರ ಸಂರಕ್ಷಣಾ ಸಮಿತಿ: ಅಂಬೇಡ್ಕರ ಜಯಂತಿ ಆಚರಣೆ
ಹುಬ್ಬಳ್ಳಿ 14: ಹೊರಕೇರಿ ಮಾಸ್ತರ ಶಿಕ್ಷಣ ಪ್ರತಿಷ್ಠಾನ, ರಾಣಿಚನ್ನಮ್ಮ ಪರಿಸರ ಸೇವಾ ಸಮಿತಿಯ, ಬಸವ ಪರಿಸರ ಸಂರಕ್ಷಣಾ ಸಮಿತಿಯವತಿಯಿಂದ ಭಾರತರತ್ನ, ಸಂವಿಧಾನ ಶಿಲ್ಪಿ ಡಾ. ಬಿ.ಆರ್.ಅಂಬೇಡ್ಕರಅವರ 134ನೇ ಜಯಂತಿ ಅಂಗವಾಗಿ ಗೋಕುಲ ರಸ್ತೆಯಕೈಗಾರಿಕಾ ಪ್ರದೇಶದಲ್ಲಿ ಆಯೋಜಿಸಿದ್ದ ಗೌರವಅರೆ್ಣಕಾರ್ಯಕ್ರಮದಲ್ಲಿಡಾ. ಬಿ.ಆರ್.ಅಂಬೇಡ್ಕರಅವರ ಪ್ರತಿಮೆಗೆಹೊರಕೇರಿ ಮಾಸ್ತರ ಶಿಕ್ಷಣ ಪ್ರತಿಷ್ಠಾನ, ರಾಣಿಚನ್ನಮ್ಮ ಪರಿಸರ ಸೇವಾ ಸಮಿತಿಯ, ಬಸವ ಪರಿಸರ ಸಂರಕ್ಷಣಾ ಸಮಿತಿಯಸದಸ್ಯರುಮಾಲಾರೆ್ಣ ಮಾಡಿ, ಗೌರವ ಸಮರೆ್ಣ ಮಾಡಿದರು.ಸೋಹನ ಸುರೇಶ ಹೊರಕೇರಿರಾಣಿಚನ್ನಮ್ಮ ಪರಿಸರ ಸೇವಾ ಸಮಿತಿಯಅಧ್ಯಕ್ಷ, ಸಾಹಿತಿ ಪ್ರೊ ಎಸ್.ಎಂ.ಸಾತ್ಮಾರ, ರಾಣಿಚನ್ನಮ್ಮ ಪರಿಸರ ಸೇವಾ ಸಮಿತಿಯ ಕಾರ್ಯದರ್ಶಿ, ಬಸವ ಪರಿಸರ ಸಂರಕ್ಷಣಾ ಸಮಿತಿಯ ಕಾರ್ಯದರ್ಶಿ, ಕರ್ನಾಟಕಜ್ಞಾನ ವಿಜ್ಞಾನ ಸಮಿತಿಯಜಿಲ್ಲಾಘಟಕದಉಪಾಧ್ಯಕ್ಷ, ಕರ್ನಾಟಕ ವಚನ ಸಾಹಿತ್ಯ ಪರಿಷತ್ನಜಿಲ್ಲಾಘಟಕದಕಾರ್ಯಾಧ್ಯಕ್ಷ, ಹೊರಕೇರಿ ಮಾಸ್ತರ ಶಿಕ್ಷಣ ಪ್ರತಿಷ್ಠಾನ ಟ್ರಸ್ಟಿ, ಗ್ರಂಥಪಾಲಕಡಾ. ಸುರೇಶ ಡಿ. ಹೊರಕೇರಿ, ವೈದ್ಯಡಾ.ಬಸವಕುಮಾರತಲವಾಯಿ, ಕಲ್ಲಪ್ಪ ಗುಂಜಾಳ, ಮುಂತಾದವರುಇದ್ದರು.ಡಾ. ಬಿ.ಆರ್.ಅಂಬೇಡ್ಕರಅವರಜೀವನ ಹಾಗೂ ಸಾಧನೆ, ಭಾರತದ ಸಂವಿಧಾನರಚನೆಯಲ್ಲಿಅವರ ಪಾತ್ರಕುರಿತು ನುಡಿಗಳ ಮೂಲಕ ಗುಣಗಾನ ಮಾಡಿದರು.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 