ತಾಳಿಕೋಟೆ ತಾಲೂಕಾಡಳಿತದಿಂದ ಬಸವ ಜಯಂತಿ ಆಚರಣೆ
Basava Jayanti celebrated by Talikote Taluk Administration
ತಾಳಿಕೋಟಿ 21 : ತಾಲೂಕ ಆಡಳಿತ ತಾಲೂಕು ಪಂಚಾಯತ ಪುರಸಭೆ ತಾಳಿಕೋಟಿ ಹಾಗೂ ಶ್ರೀ ಬಸವೇಶ್ವರ ಉತ್ಸವ ಸಮಿತಿ ಇವರ ಸಂಯುಕ್ತ ಆಶ್ರಯದಲ್ಲಿ ವಿಶ್ವಗುರು ಬಸವಣ್ಣನವರ 893 ನೇ ಜಯಂತಿಯನ್ನು ಸೋಮವಾರ ಆಚರಿಸಲಾಯಿತು. ತಹಸಿಲ್ದಾರ ಪ್ರದೀಪ್ ದೇವಗಿರಿ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ತಾಪಂ ಇಒ ಅನಸೂಯಾ ಚಲವಾದಿ, ಪುರಸಭೆ ಮುಖ್ಯಾಧಿಕಾರಿ ವಸಂತ ಪವಾರ,ಪಿಎಸ್ಐ ಜ್ಯೋತಿ ಖೋತ, ಗ್ಯಾರಂಟಿ ಸಮಿತಿ ಅಧ್ಯಕ್ಷ ಸಂಗಮೇಶ ದೇಸಾಯಿ, ಸಹಕಾರಿ ಬ್ಯಾಂಕ್ ನಿರ್ದೇಶಕ ಮುರಿಗೆಪ್ಪ ಸರಶಟ್ಟಿ, ಸಿಆರ್ಸಿ ಬಾಲಾಜಿಸಿಂಗ್ ಬಿಜಾಪುರ, ರಾಜು ವಿಜಾಪುರ, ಬಸವೇಶ್ವರ ಉತ್ಸವ ಸಮಿತಿ ಅಧ್ಯಕ್ಷ ಮಹಾಂತೇಶ ಮುರಾಳ, ಕಾಶಿನಾಥ ಮುರಾಳ, ಆರ್ ಎಸ್ ಪಾಟೀಲ (ಕೂಚಬಾಳ), ಗಂಗಾಧರ ಕಸ್ತೂರಿ, ಮಾನಸಿಂಗ್ ಕೊಕಟನೂರ, ಇಬ್ರಾಹಿಂ ಮನ್ಸೂರ, ಪ್ರಕಾಶ ಹಜೇರಿ, ಅಮೀತಸಿಂಗ್ ಮನಗೂಳಿ, ಶಿವಶಂಕರ ಹಿರೇಮಠ, ವಿಜಯಸಿಂಗ್ ಹಜೇರಿ, ಪರಶುರಾಮ ತಂಗಡಗಿ, ಪ್ರಭು ಬಿಳೆಭಾವಿ, ರಾಮನಗೌಡ ಬಾಗೇವಾಡಿ, ಶರಣಗೌಡ ಪಾಟೀಲ, ಮುಸ್ಲಿಂ ಬ್ಯಾಂಕ್ ಅಧ್ಯಕ್ಷ ಮಹಿಬೂಬಕೆಂಭಾವಿ, ಜಗದೀಶ ಬಿಳೆಭಾವಿ, ಸಾಹೇಬಗೌಡ ಬಿರಾದಾರ, ಡಿ.ಕೆ. ಪಾಟೀಲ, ನಾಗೇಶ ಕಟ್ಟಿಮನಿ, ಎಂ.ಕೆ. ಮೇತ್ರಿ,ಮಹಮ್ಮದ್ ಶಫೀಕ ಇನಾಮದಾರ, ನಾಗಪ್ಪ ಚಿನಗುಡಿ, ಅಶೋಕ ಜಾಲವಾದಿ,ರಾಜು ಅಲ್ಲಾಪೂರ,ಬಸವ ಸಮಿತಿಯ ಪದಾಧಿಕಾರಿಗಳು ಹಾಗೂ ವಿವಿಧ ಇಲಾಖೆಗಳ ತಾಲೂಕ ಮಟ್ಟದ ಅಧಿಕಾರಿಗಳು ಇದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 