ಬಸವ ಜಯಂತಿ ಮೆರವಣಿಗೆ ಮೂಲಕ ಆಚರಣೆ
Basava Jayanti celebrated through procession
ಬೆಳಗಾವಿ 05 : ಜಗಜ್ಯೋತಿ ಬಸವೇಶ್ವರರ ಜಯಂತಿಯನ್ನು ಲಿಂಗಾಯತ ಸೇವಾ ಸಮಿತಿ ದಕ್ಷಿಣ ಬೆಳಗಾವಿ ಅಧ್ಯಕ್ಷರಾದ ಡಾ. ಎಸ್. ಎಮ್ ದೊಡ್ಡಮನಿ ಇವರೇ ನೇತೃತ್ವದಲ್ಲಿ ಬಸವ ಜಯಂತಿಯನ್ನು ಮೆರವಣಿಗೆ ಮೂಲಕ ಅದ್ದೂರಿಯಾಗಿ ವಿಜೃಂಭಣೆಯಿಂದ ಆಚರಿಸಲಾಯಿತು. ಈ ಸಂದರ್ಭದಲ್ಲಿ ಬೆಳಗಾವಿ ಮೇಯರ್ ಆದಂತಹ ಪ್ರೀತಿ ಕಾಮಕರ ಬಸವಣ್ಣನವರ ಪೂಜೆ ಸಲ್ಲಿಸಿ ಮೆರವಣಿಗೆ ಚಾಲನೆ ನೀಡಿದರು ಈ ಸಂದರ್ಭದಲ್ಲಿ ಸತೀಶ್ ಪಾಟೀಲ್, ಸಂಜೀವ್ ಜಮಖಂಡಿ ರಾಜು ಕುಂದಗೋಳ, ಸಂಜು ಅಂಗಡಿ, ಮಹಾಂತೇಶ್ ವಾಲಿ ಸಂಗಪ್ಪ ಬೆನ್ನಿ ಮತ್ತು ಬಸವಜೋತಿ ವೀರಶೈವ ಲಿಂಗಾಯತ ಮಂಡಳ ನೂರಾರು ಸಂಖ್ಯೆಯಲ್ಲಿ ಲಿಂಗಾಯತ ಬಾಂಧವರು ಸೇರಿದ್ದರು.
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್
ವಿವಾಹಿತೆಯ ಜೊತೆ ಪಲಾಯನ ಮಾಡಿದ ಯುವಕನ ಮನೆ ಧ್ವಂಸ : ಮಾರಕಾಸ್ತ್ರ ಹಿಡಿದು 50ಕ್ಕು ಹೆಚ್ಚು ಜನರಿಂದ ಕೃತ್ಯ 