ಬಸವ ಜಯಂತಿ ಮೆರವಣಿಗೆ ಮೂಲಕ ಆಚರಣೆ
Basava Jayanti celebrated through procession
ಬೆಳಗಾವಿ 05 : ಜಗಜ್ಯೋತಿ ಬಸವೇಶ್ವರರ ಜಯಂತಿಯನ್ನು ಲಿಂಗಾಯತ ಸೇವಾ ಸಮಿತಿ ದಕ್ಷಿಣ ಬೆಳಗಾವಿ ಅಧ್ಯಕ್ಷರಾದ ಡಾ. ಎಸ್. ಎಮ್ ದೊಡ್ಡಮನಿ ಇವರೇ ನೇತೃತ್ವದಲ್ಲಿ ಬಸವ ಜಯಂತಿಯನ್ನು ಮೆರವಣಿಗೆ ಮೂಲಕ ಅದ್ದೂರಿಯಾಗಿ ವಿಜೃಂಭಣೆಯಿಂದ ಆಚರಿಸಲಾಯಿತು. ಈ ಸಂದರ್ಭದಲ್ಲಿ ಬೆಳಗಾವಿ ಮೇಯರ್ ಆದಂತಹ ಪ್ರೀತಿ ಕಾಮಕರ ಬಸವಣ್ಣನವರ ಪೂಜೆ ಸಲ್ಲಿಸಿ ಮೆರವಣಿಗೆ ಚಾಲನೆ ನೀಡಿದರು ಈ ಸಂದರ್ಭದಲ್ಲಿ ಸತೀಶ್ ಪಾಟೀಲ್, ಸಂಜೀವ್ ಜಮಖಂಡಿ ರಾಜು ಕುಂದಗೋಳ, ಸಂಜು ಅಂಗಡಿ, ಮಹಾಂತೇಶ್ ವಾಲಿ ಸಂಗಪ್ಪ ಬೆನ್ನಿ ಮತ್ತು ಬಸವಜೋತಿ ವೀರಶೈವ ಲಿಂಗಾಯತ ಮಂಡಳ ನೂರಾರು ಸಂಖ್ಯೆಯಲ್ಲಿ ಲಿಂಗಾಯತ ಬಾಂಧವರು ಸೇರಿದ್ದರು.
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್ 