ಹುಬ್ಬಳ್ಳಿಯಲ್ಲಿ ಬಸವಕೇಂದ್ರದ ಮಹಾಮನೆ ಯೋಗ ಕಾರ್ಯಕ್ರಮ
Basava Kendra's Mahamane Yoga program in Hubli
ಲೋಕದರ್ಶನ ವರದಿ
ಹುಬ್ಬಳ್ಳಿ 24: ಬಸವಕೇಂದ್ರದ ಮನೆಯಲ್ಲಿ ಮಹಾಮನೆ ಕಾರ್ಯಕ್ರಮ ರುದ್ರ್ಪ ಮಹದೇವಪ್ಪ ರಾಮಶೆಟ್ಟಿ, ಅವರ ಮನೆಯಲ್ಲಿ ಆಯೋಜಿಸಲಾಗಿತ್ತು. ಯೋಗ ಶಿಕ್ಷಕಿ ಅಕ್ಕಮಹಾದೇವಿ ಗಣಾಚಾರಿ ಅವರು ಯೋಗದ ಮಹತ್ವ, ಆಸನಗಳ ಪ್ರಯೋಜನ ಕುರಿತು ಮಾಹಿತಿ ನೀಡಿದರು. ಬಸವ ಕೇಂದ್ರದ ಅಧ್ಯಕ್ಷ ಪ್ರೊ ಜಿ ಬಿ ಹಳ್ಯಾಳ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಾಧ್ಯಕ್ಷ ಪ್ರೊ ಎಸ್. ವಿ. ಪಟ್ಟಣಶೆಟ್ಟಿ, ಕಾರ್ಯದರ್ಶಿ ಕೆ ಎಸ್ ಇನಾಮತಿ, ಬಸವ ಪರಿಸರ ಸಂರಕ್ಷಣಾ ಸಮಿತಿಯ ಕಾರ್ಯದರ್ಶಿ ಹಾಗೂ ಗ್ರಂಥಪಾಲಕ ಡಾ. ಸುರೇಶ ಡಿ. ಹೊರಕೇರಿ, ಸೋಹನ್ ಸುರೇಶ್ ಹೊರಕೇರಿ, ಬಿ . ಎಲ್ . ಲಿಂಗಶೆಟ್ಟರ್, ವಿದ್ಯಾವತಿ ಲಿಂಗಶೆಟ್ಟರ್, ಗಿರಿಜಾ ಹಳ್ಯಾಳ, ಆರ್ ಎಂ ರಾಮಶೆಟ್ಟಿ, ಕಮಲಾ ರಾಮಶೆಟ್ಟಿ, ಬಿ. ಸಿ. ಗಣಾಚಾರಿ,ವೀರಣ್ಣ ಗೋವೇಶ್ವರ, ಬಿರಾದಾರಪಾಟೀಲ್ , ಸಿದ್ದಪ್ಪ ಹಳ್ಯಾಳ, ಮುಂತಾದವರು ಭಾಗವಹಿಸಿದ್ದರು. ಯೋಗದ ಕೆಲವು ಆಸನಗಳನ್ನು ಎಲ್ಲರೂ ಮಾಡಿದರು.
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 