ಬಸವಜ್ಯೋತಿ ಐಟಿಐ ಕಾಲೇಜ ವಿದ್ಯಾಥರ್ಿಗಳ ಬೀಳ್ಕೊಡುಗೆ
ಬಸವಜ್ಯೋತಿ ಐಟಿಐ ಕಾಲೇಜಿನ 2016-18ನೇ ಸಾಲಿನ ವಿದ್ಯಾಥರ್ಿಗಳ ಬೀಳ್ಕೊಡುವ ಸಮಾರಂಭದಲ್ಲಿ ಸಂಸ್ಥೆಯ ಅಧ್ಯಕ್ಷ ಅಶೋಕ ಲಗಮಪ್
ಗೋಕಾಕ 24: ಬಡ ವಿದ್ಯಾಥರ್ಿಗಳಿಗೆ ಸರಕಾರದಿಂದ ವಿವಿಧ ಸೌಲಭ್ಯಗಳನ್ನು ಅನುಷ್ಠಾನಗೊಳಿಸಿದ್ದು ವಿದ್ಯಾಥರ್ಿಗಳು ಅವುಗಳ ಸದುಪಯೋಗಪಡಿಸಿಕೊಂಡು ತಮ್ಮ ಉಜ್ವಲ ಭವಿಷ್ಯವನ್ನು ರೂಪಿಸಿಕೊಳ್ಳಬೇಕೆಂದು ಸತ್ಯಮೇವ ಎಜ್ಯುಕೇಶನ್ ಚಾರಿಟೇಬಲ್ ಟ್ರಸ್ಟ ಅಧ್ಯಕ್ಷ ಅಶೋಕ ಲಗಮಪ್ಪಗೋಳ ಹೇಳಿದರು.
ನಗರದ ಬಸವಜ್ಯೋತಿ ಐಟಿಐ ಕಾಲೇಜಿನ 2016-18ನೇ ಸಾಲಿನ ವಿದ್ಯಾಥರ್ಿಗಳ ಬೀಳ್ಕೊಡುವ ಸಮಾರಂಭ ಹಾಗೂ ಉಚಿತ ಲ್ಯಾಪ್ ಟಾಪ್ ವಿತರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಗ್ರಾಮೀಣ ಪ್ರದೇಶದ ವಿದ್ಯಾಥರ್ಿಗಳು ಬಿಇ ಇಂಜನೀಯರಿಂಗ ಕೋರ್ಸಗಳಿಗೆ ಹೆಚ್ಚಿನ ಒತ್ತು ನೀಡುವದನ್ನು ಬಿಟ್ಟು ಹೆಚ್ಚಿನ ಲಾಭ ನೀಡುವ ಐಟಿಐ ಪ್ರವೇಶ ಪಡೆದು ತಮ್ಮ ಉತ್ತಮವಾದ ಜೀವನ ರೂಪಿಸಿಕೊಳ್ಳಬೇಕೆಂದು ತಿಳಿಸಿದರು.
ಸರಕಾರದಿಂದ ಕೊಡಮಾಡುವ ಉಚಿತ ಲ್ಯಾಪ್ ಟಾಪ್ಗಳನ್ನು ವಿತರಣೆ ಮಾಡಿದರು. ಕಾರ್ಯಕ್ರಮದ ಸಾನಿಧ್ಯವನ್ನು ಕಪರಟ್ಟಿ ಮಹಾದೇವಾಶ್ರಮದ ಬಸವರಾಜ ಸ್ವಾಮಿಗಳು ವಹಿಸಿದ್ದರು.
ಸಾಹಿತಿ ಮಹಾಲಿಂಗ ಮಂಗಿ, ನಗರಸಭೆ ಸದಸ್ಯ ಭೀಮಶಿ ಭರಮನ್ನವರ, ಮುಖಂಡರಾದ ದುರ್ಗಪ್ಪ ಶಾಸ್ತ್ರಿಗೊಲ್ಲರ, ಕೆಂಪಣ್ಣ ಶಿಂಗಳಾಪೂರ, ಎಮ್ ಬಿ ಕಂಬಾರ ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 