ಬಸವಕೇಂದ್ರದ ವಚನ ಶ್ರಾವಣ
Basavakendra's Vachana Shravana
ಲೋಕದರ್ಶನ ವರದಿ
ಹುಬ್ಬಳ್ಳಿ ೨೪: ಬಸವಕೇಂದ್ರದ ವತಿಯಿಂದ ವಚನ ಶ್ರಾವಣ ಕಾರ್ಯಕ್ರಮವು ಆಗಸ್ಟ್ ೨೫ರಂದು ಸಂಜೆ ೬ ಗಂಟೆಗೆ ಕಂಚಗಾರಗಲ್ಲಿಯ ನಗರೇಶ್ವರ ಗುಡಿ ಸಮೀಪದ ಅನಸೂಯಾ ಅರಕೇರಿ ಅವರ ಮನೆಯಲ್ಲಿ ನಡೆಯಲಿದೆ.
ಬಸವಕೇಂದ್ರದ ಅಧ್ಯಕ್ಷ ಪ್ರೊ. ಜಿ.ಬಿ. ಹಳ್ಳಾಳ ಅವರು ಬಸವಣ್ಣನವರ “ಉಳ್ಳವರು ಶಿವಾಲಯ ್ಕ್ಣ¿್ದ್ಝ್ಘ್ದ…'' ಎಂಬ ವಚನದ ಕುರಿತು ಅನುಭಾವ ನೀಡಲಿದ್ದಾರೆ ಎಂದು ಗ್ರಂಥಪಾಲಕ ಡಾ. ಸುರೇಶ ಡಿ. ಹೊರಕೇರಿ ತಿಳಿಸಿದ್ದಾರೆ.
ತಿಂಗಳ ಪರ್ಯಂತ ನಡೆಯುವ ವಚನ ಶ್ರಾವಣ ಕಾರ್ಯಕ್ರಮದಲ್ಲಿ ಬಸವಾಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಬಸವ ಪರಿಸರ ಸಂರಕ್ಷಣಾ ಸಮಿತಿಯ ಕಾರ್ಯದರ್ಶಿ ಡಾ. ಸುರೇಶ ಡಿ. ಹೊರಕೇರಿ ಮನವಿ ಮಾಡಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 