ಮೊಹರಂ ನಿಮಿತ್ಯ ಬಸವಣ್ಣನ ಮೆರವಣಿಗೆ
Basavanna's procession on the occasion of Muharram
ಶಿಗ್ಗಾವಿ 07: ಪ್ರತಿ ವರ್ಷದಂತೆ ಈ ವರ್ಷ ವಿಶಿಷ್ಟ ರೀತಿಯ ಮೊಹರಂ ಆಚರಣೆ ಪಟ್ಟಣದ ಸವಣೂರ ರಸ್ತೆಯಲ್ಲಿ ಬರುವ ಆಜಾದ್ ನಗರ ಹಾಗೂ ವಿನಾಯಕನಗರದ ಮೊಘಲಲ್ಲಿ ಪರಿವಾರದಿಂದ ಹಿಂದೂ ಮುಸಲ್ಮಾನ್ ಬಾಂಧವರ ಜೊತೆ ಬಂಡಿಯಲ್ಲಿ ಬುತ್ತಿ ಕಟ್ಟಿಕೊಂಡು ಆನೆ ಅಂಬಾರಿ ಹಾಗೂ ಬಸವಣ್ಣನ ಮೆರವಣಿಗೆ ನಡೆಯಿತು. ಈ ಸಂದರ್ಭದಲ್ಲಿ ಕುಟುಂಬದ ಸದಸ್ಯರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ 