ನೀಟ್ ಪರೀಕ್ಷಾರ್ಥಿಗಳಿಗೆ ಶುಭ ಹಾರೈಸಿದ ಬಸವರಾಜ ಕೌಲಗಿ
Basavaraj Kaulagi wishes good luck to NEET candidates
ನೀಟ್ ಪರೀಕ್ಷಾರ್ಥಿಗಳಿಗೆ ಶುಭ ಹಾರೈಸಿದ ಬಸವರಾಜ ಕೌಲಗಿ
ವಿಜಯಪುರ 03: ನೀಟ್ ಪರೀಕ್ಷೆಯನ್ನು ಎದುರಿಸುತ್ತಿರುವ ವಿದ್ಯಾರ್ಥಿಗಳಿಗೆ ಶುಭ ಹಾರೈಸಿ ಮಾತನಾಡಿದ ಎಕ್ಸಲಂಟ್ ಸಮೂಹ ಶಿಕ್ಷಣ ಸಂಸ್ಥೆಗಳ ಸಂಸ್ಥಾಪಕ ಅಧ್ಯಕ್ಷ ಬಸವರಾಜ ಕೌಲಗಿ ವೈದ್ಯರಾಗಬೇಕು ಎನ್ನುವ ಕನಸಿನೊಂದಿಗೆ ಹಗಲು ರಾತ್ರಿಗಳ ಪರಿವೆಇಲ್ಲದೆ ಶ್ರಮವಹಿಸಿ ಅಧ್ಯಯನ ಮಾಡಿದ ವಿದ್ಯಾರ್ಥಿಗಳು ನೀಟ್ ಪರೀಕ್ಷೆಯನ್ನು ಎದುರಿಸಲು ಸಿದ್ಧವಾಗಿದ್ದು ಅವರ ಕನಸು ನನಸಾಗಲಿ. ಪರೀಕ್ಷೆಎಂದ ಮೇಲೆ ಏಳು ಬೀಳುಗಳು ಇದ್ದೇಇರುತ್ತವೆ. ಅಂದುಕೊಂಡಂತೆ ಅಥವಾ ನೀರೀಕ್ಷೆಗೆ ತಕ್ಕಂತೆ ಪ್ರಶ್ನೆ ಬಾರದೇಇದ್ದ ಪಕ್ಷದಲ್ಲಿ ಯಾವ ವಿದ್ಯಾರ್ಥಿಯೂ ಸಹ ಧೃತಿಗೆಡದೇ ಏಕಾಗ್ರತೆವಹಿಸಿ ಪ್ರಯತ್ನಿಸಿದರೆ ಖಂಡಿತವಾಗಿಯೂ ಯಶಸ್ಸು ದೊರೆಯುತ್ತದೆ. ಒಂದು ವೇಳೆ ಅಂದುಕೊಂಡಂತೆ ಪರೀಕ್ಷೆಯನು ದುರಿಸುವುದಕ್ಕೆ ಸಾಧ್ಯವಾಗದೇ ಇದ್ದ ಪಕ್ಷದಲ್ಲಿಯಾವ ವಿದ್ಯಾರ್ಥಿಯೂ ಸಹ ಆತ್ಮಸ್ಥೈರ್ಯವನ್ನು ಕಳೆದುಕೊಳ್ಳಬಾರದು. ಪರೀಕ್ಷೆಗಳು ಎಷ್ಟು ಮುಖ್ಯವೋ ಬದುಕುಅದಕ್ಕಿಂತ ಮುಖ್ಯವಾಗಿದ್ದು ಪರೀಕ್ಷೆಯಲ್ಲಿ ಅನುತ್ತೀರ್ಣರಾದವರು ಬದುಕಿನಲ್ಲಿ ಯಶಸ್ಸಿನ ಹಾದಿಯಲ್ಲಿ ಸಾಗಿದ್ದಕ್ಕೆ ಸಾಕಷ್ಟು ಉದಾಹರಣೆಗಳನ್ನು ನಾವು ನೋಡುತ್ತೇವೆ. ಆ ನಿಟ್ಟಿನಲ್ಲಿ ಯಾವುದೇ ನಕಾರಾತ್ಮಕ ವಿಚಾರಗಳ ಕಡೆಗೆ ಗಮನ ಕೊಡದೇದೃಢ ಮನಸ್ಸಿನಿಂದ ಪರೀಕ್ಷೆಯನ್ನು ಎದುರಿಸಬೇಕುಎಂದು ತಿಳಿಸಿದರು.
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್ 