ಬಸವರಾಜ ಆರಿಬೆಂಚಿ ನಿಧನ
Basavaraja Aribenchi passes away
ಯರಗಟ್ಟಿ 22: ಸಮೀಪದ ಸೊಪ್ಪಡ್ಲ ಗ್ರಾಮದ ನಿವಾಸಿ, ಕಾಂಗ್ರೆಸ್ ಮುಖಂಡರು, ಯರಗಟ್ಟಿ ಎಪಿಎಂಸಿ ಉಪಾಧ್ಯಕ್ಷ ಬಸವರಾಜ ಸಣ್ಣತಮ್ಮಪ್ಪಆರಿಬೆಂಚಿ(53)ಇವರು ಶುಕ್ರವಾರ ಹೃದಯಾಘಾತದಿಂದ ದೈವಾಧೀನರಾದರು.
ಅವರ ಆತ್ಮಕ್ಕೆ ಚಿರಶಾಂತಿ ದೊರಕಲಿ ಹಾಗೂ ಅವರ ಕುಟುಂಬ ವರ್ಗದವರಿಗೆ ಈ ದುಃಖವನ್ನು ಭರಿಸುವ ಶಕ್ತಿ ನೀಡಲಿ ಎಂದು ಸವದತ್ತಿ ಶಾಸಕ ವಿಶ್ವಾಸ ವೈದ್ಯ ಸಂತಾಪ ವ್ಯಕ್ತಪಡಿಸಿದ್ದಾರೆ. ಮೃತರ ಪತ್ನಿ, ಇಬ್ಬರು ಪುತ್ರ, ಸಹೊದರರು, ಸಹೋದರಿ ಸೇರಿದಂತೆ ಅಪಾರ ಬಳಗವನ್ನು ಅಗಲಿದ್ದಾರೆ.
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ
ಇಂಗ್ಲೆಂಡ್ನ ಮಹರ್ಷಿ ಶ್ರೀ ವಾಲ್ಮೀಕಿ ಆಶ್ರಮಕ್ಕೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಮನೆ ಮನೆಗಳ ಮೇಲೆ ಕನ್ನಡ ಬಾವುಟ ಅಭಿಯಾನ–2026’: 5 ಸಾವಿರ ಕನ್ನಡ ಧ್ವಜಗಳ ಉಚಿತ ವಿತರಣೆ
ಉತ್ತರ ವಲಯ ಪೊಲೀಸರಿಂದ ರೌಡಿ ನಿಗ್ರಹಕ್ಕೆ ಕಠಿಣ ಕ್ರಮ : 23 ರೌಡಿಗಳ ಗಡಿಪಾರು 