ಬಸವರಾಜ ಬಳ್ಳಾರಿ ಅವರಿಗೆ ಸನ್ಮಾನ
ಲೋಕದರ್ಶನ ವರದಿ
ಗದಗ 08: ಜಿಲ್ಲೆಯ ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕರ ಹುದ್ದೆಯ ಹೆಚ್ಚುವರಿ ಪ್ರಭಾರವನ್ನು ವಹಿಸಿಕೊಂಡಿರುತ್ತಾರೆ. ಡಾ. ಬಸವರಾಜ ಬಳ್ಳಾರಿ ಅವರನ್ನು ಹಾಲುಮತ ಮಹಾಸಭಾದಿಂದ ಸನ್ಮಾನಿಸಲಾಯಿತು.
ಹಾಲುಮತ ಮಹಾಸಭಾದ ಗೌರವಾಧ್ಯಕ್ಷ ನಾಗರಾಜ ಮೆಣಸಗಿ, ಜಿಲ್ಲಾಧ್ಯಕ್ಷ ಪ್ರಲ್ಹಾದ ಹೊಸಳ್ಳಿ, ಉಪಾಧ್ಯಕ್ಷ ಸೋಮನಗೌಡ್ರ ಪಾಟೀಲ, ಪ್ರಧಾನ ಕಾರ್ಯದರ್ಶಿ ಮುತ್ತು ಜಡಿ, ಪತ್ರಕರ್ತ ಸುನಿಲ್ಸಿಂಗ ಲದ್ದಿಗೇರಿ, ಖಾಜಾಸಾಬ ಬೂದಿಹಾಳ, ರಾಚಯ್ಯ ಹೊಸಮಠ, ಸತೀಶ ಗಿಡ್ಡಹನುಮಣ್ಣವರ, ಆನಂದ ಹಂಡಿ, ವಿನಯ ಮಾಯಣ್ಣವರ ಹಾಗೂ ಸಿಬ್ಬಂದಿಗಳಾದ ವಿಠ್ಠಲಗೌಡ, ಉಮೇಶ, ನವೀನ, ಮೌಲಾಸಾಬ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.
ದಕ್ಷಿಣ ಭಾರತದ ಕೋಗಿಲೆ ಎಸ್. ಜಾನಕಿ ನಿಧನ; 88ನೇ ವಯಸ್ಸಿನಲ್ಲಿ ಕೊನೆಯುಸಿರು
ಮಹಾರಾಷ್ಟ್ರದಲ್ಲಿ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡ್ಡಿ; ಎಸ್ಸಿಆರ್ 25 ರೈಲುಗಳ ಮಾರ್ಗ ಬದಲಾವಣೆ
ಖಾನಾಪೂರ ಶಾಸಕ ಹಲಗೇಕರ ಅಡ್ಡ ಮತದಾನ ಮಾಡಿದರಾ?, ಅಂಜಲಿ ನಿಂಬಾಳಕರ್ ಮಾತಿನ ಮರ್ಮವೇನು
ಲಕ್ಷ್ಮಣ್ ಉಟೇಕರ್ ಅವರ ಮುಂಬರುವ ಚಿತ್ರದಲ್ಲಿ ಹೃತಿಕ್ ರೋಷನ್ ಅಭಿನಯಿಸುವ ಸಾಧ್ಯತೆ
ಚಂದ್ರಪುರ ಅರಣ್ಯದಲ್ಲಿ ಕಾಡುಪ್ರಾಣಿ ದಾಳಿಗೆ ಯುವಕ ಬಲಿ
ಅಧಿಕಾರ ದರ್ಪ : ಖಾನಾಪುರ ತಹಸೀಲ್ದಾರ್ ವಿರುದ್ಧ ಶಿಸ್ತುಕ್ರಮಕ್ಕೆ ಪಿಡಿಒಗಳಿಂದ ಡಿಸಿ, ಚು. ಆಯೋಗಕ್ಕೆ ದೂರು 