ಬಸವರಾಜ ಸಿ.ಎಸ್ ಇವರಿಗೆ ಪ್ರತಿಷ್ಠಿತ ಕನಕ ಪ್ರಶಸ್ತಿ
Basavaraja C.S. awarded the prestigious Kanaka Award
ಧಾರವಾಡ 08: ಜಗದ್ಗುರು ಶ್ರೀ ರೇವಣಸಿದ್ದೇಶ್ವರ ಮಹಾ ಮಠ ಮನಸೂರು ಧಾರವಾಡ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಆಶ್ರಯದಲ್ಲಿ ನಡೆದ ಕನಕ ಪಂಚಮಿ ಉತ್ಸವ ಹಾಗೂ ಪ್ರತಿಷ್ಠಿತ ಕನಕ ಪ್ರಶಸ್ತಿಯನ್ನು ಹಾಸನದ ರಾಷ್ಟ್ರೋತ್ಥಾನ ಶಾಲೆಯ ಚಿತ್ರ ಕಲಾ ಶಿಕ್ಷಕರಾದ ಶ್ರೀ ಬಸವರಾಜ ಸಿ ಎಸ್ ಇವರಿಗೆ ಅವರ ಸುದೀರ್ಘ 28 ವರ್ಷಗಳ ಕಾಲ ಸೇವೆಯನ್ನು ಸಾಧನೆಯನ್ನು ಗುರುತಿಸಿ ಮಠದಿಂದ ನೀಡುವ ರಾಜ್ಯ ಕನಕ ಪ್ರಶಸ್ತಿ ಯನ್ನು ನೀಡಿ ಗೌರವಿಸಿದೆ.
ಅದೇ ರೀತಿ ಇವರಿಗೆ ರಾಷ್ಟ್ರೋತ್ಥಾನ ವಿದ್ಯಾ ಕೇಂದ್ರದ ಪ್ರಧಾನ ಮಾತಾಜಿ ಶ್ರೀ ಮತಿ ಉಮಾ ಪಾಟಿಲ್ ಹಾಗೂ ಶಾಲಾ ಆಡಳಿತ ಮಂಡಳಿ ಮತ್ತು ಎಲ್ಲಾ ಶಿಕ್ಷಕರು, ಸ್ಥಳೀಯ ಸಂಘ ಸಂಸ್ಥೆಗಳು ಮತ್ತು ಕುಟುಂಬ ಸದಸ್ಯರು , ವಿದ್ಯಾರ್ಥಿಗಳು ಅಭಿನಂದಿಸಿ ಗೌರವಿಸಿದ್ದರು . ಇದೇ ಸಂದರ್ಭದಲ್ಲಿ ಮಠದ ಪೂಜ್ಯಶ್ರೀ ಡಾ. ಬಸವರಾಜ ದೇವರು ಶಿವು ಹಿರೇಮಠ, ರಂಗಾಯಣ ನಿರ್ದೇಶಕ ರಾಜು ತಾಳಿಕೋಟೆ, ಸಾಂಸ್ಕೃತಿಕ ಸಂಘಟನೆಯ ಯಮನಪ್ಪ ಜಾಲಗಾರ , ಪ್ರಭು ಹಂಚಿನಾಳ ಇನ್ನಿತರರು ಉಪಸ್ಥಿತರಿದ್ದರು.
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್ 