ನೌಕರರ ಸಂಘದ ನೂತನ ಜಿಲ್ಲಾಧ್ಯಕ್ಷ ಬಸವರಾಜ ಆಯ್ಕೆ
Basavaraja elected as new district president of employees' association
ಬೆಳಗಾವಿ 21: ಅನುದಾನಿತ ಶಾಲಾ ಕಾಲೇಜುಗಳ ನೌಕರರ ಸಂಘದ ನೂತನ ಜಿಲ್ಲಾ ಅಧ್ಯಕ್ಷರಾಗಿ ಆಯ್ಕೆಯಾದ ಬಸವರಾಜ ಹಳಿಂಗಳಿ ಅವರು ಇಂದು ನಾಗನೂರು ರುದ್ರಾಕ್ಷಿಮಠದ ಡಾ. ಅಲ್ಲಮಪ್ರಭು ಮಹಾಸ್ವಾಮಿಗಳು ಅವರನ್ನು ಭೇಟಿಯಾಗಿ , ಆಶೀರ್ವಾದ ಪಡೆದರು.
ಶ್ರೀ ಸಿದ್ಧರಾಮೇಶ್ವರ ಐ.ಟಿ.ಐ. ಕಾಲೇಜಿನ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸುತ್ತಿರುವ ಬಸವರಾಜ ಹಳಿಂಗಳಿ ಅವರನ್ನು ನೂತನ ಜಿಲ್ಲಾ ಅಧ್ಯಕ್ಷರಾಗಿ ಆಯ್ಕೆಯಾದ ಹಿನ್ನಲ್ಲೆಯಲ್ಲಿ ಗದುಗಿನ ಜಗದ್ಗುರು ತೋಂಟದಾರ್ಯ ಮಠದ ಡಾ. ತೋಂಟದ ಸಿದ್ಧರಾಮ ಮಹಾಸ್ವಾಮಿಗಳು ಹಾಗೂ ನಾಗನೂರು ರುದ್ರಾಕ್ಷಿಮಠದ ಡಾ. ಅಲ್ಲಮಪ್ರಭು ಮಹಾಸ್ವಾಮಿಗಳು ಸನ್ಮಾನಿಸಿ ಶುಭ ಹಾರೈಸಿದರು.
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್ 