ಜಿಲ್ಲಾ ಪತ್ರಕರ್ತರ ಸಂಘಕ್ಕೆ ಬಸವರಾಜ ಆಯ್ಕೆ, ಸನ್ಮಾನ
Basavaraja elected to District Journalists Association, honored
ಜಿಲ್ಲಾ ಪತ್ರಕರ್ತರ ಸಂಘಕ್ಕೆ ಬಸವರಾಜ ಆಯ್ಕೆ, ಸನ್ಮಾನ
ಹೂವಿನಹಡಗಲಿ 15 : ವಿಜಯನಗರ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ಕಾರ್ಯಕಾರಣಿ ಸದಸ್ಯ ರಾಗಿ ಎಸ್.ಎಂ.ಬಸವರಾಜ ಅವಿರೋಧ ಅಯ್ಕೆ ಯಾಗಿದ್ದಾರೆ.ಪಟ್ಟಣದ ಪತ್ರಿಕಾ ಭವನದಲ್ಲಿ ಶನಿವಾರ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದಿಂದ ಎಸ್.ಎಂ.ಬಸವರಾಜ ಅವರನ್ನು ಅಭಿನಂದಿಸಿ ಸನ್ಮಾನಿಸಲಾಯಿತು. ಇದೇ ವೇಳೆ ತಾಲ್ಲೂಕು ಅದ್ಯಕ್ಷ ಎಂ.ಪಿ.ಎಂ.ಶಿವಪ್ರಕಾಶ್, ಉಪಾಧ್ಯಕ್ಷ ಎಲ್.ಅಕ್ಬರ್, ಕಾರ್ಯ ದರ್ಶಿ ಕೆ.ಸೋಮಶೇಖರ್, ಸದಸ್ಯರಾದ ಎಸ್.ಅಶ್ವಥ್ ನಾರಾಯಣ, ಪಿ.ವೀರಣ್ಣ, ಹೆಚ್.ವಿಶ್ವನಾಥ, ಎಂ.ಅಶೋಕ, ಕೆ.ಅಯ್ಯನಗೌಡ, ಕೆ.ಚಂದ್ರ್ಪ, ಹೆಚ್.ಚಂದ್ರ್ಪ ಇದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 