ಬಸವೇಶ್ವರ ವಿದ್ಯಾವರ್ಧ ಸಂಘ ಆನಂದಪುರ ಪರಿಸರ ದಿನಾಚರಣೆ
Basaveshwar Vidyavardha Sangh Anandpur Environment Day Celebration
ಲೋಕದರ್ಶನ ವರದಿ
ಯಮಕನಮರಡಿ 05: ಸಮೀಪದ ಆನಂದಪುರ ಶ್ರೀಮತಿ ಸುಶೀಲ ಮಲಕಾರ ಕನ್ನಡ ಮಾಧ್ಯಮ ಶಾಲಾ ಅವರಣದಲ್ಲಿ ದಿನಾಂಕ್ 5 ರಂದು ವಿಶ್ವ ಪರಿಸರ ದಿನಾಚರಣೆ ಆಚರಿಸಲಾಯಿತು ಶಾಲೆಯ ಶಿಕ್ಷಕಿಯ ತರ ಬಳಗ ವಿದ್ಯಾರ್ಥಿಗಳು ಉಪಸ್ಥಿತರಿದ್ದು ಹಸಿರು ಗಿಡ ನೆಟ್ಟು ಪರಿಸರ ದಿನಾಚರಣೆ ಆಚರಿಸಲಾಯಿತು ಈ ಸಂದರ್ಭ ದಲ್ಲಿ ಪರಿಸರ ಬಗ್ಗೆ ಶಿಕ್ಷಕರು ಶಿಕ್ಷಕಿಯರು ಶಾಲಾ ಮಕ್ಕಳಿಗೆ ಕಾರ್ಮಿಕವಾಗಿ ತಿಳಿಸಿ ಹೇಳಿದರು.
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್
ವಿವಾಹಿತೆಯ ಜೊತೆ ಪಲಾಯನ ಮಾಡಿದ ಯುವಕನ ಮನೆ ಧ್ವಂಸ : ಮಾರಕಾಸ್ತ್ರ ಹಿಡಿದು 50ಕ್ಕು ಹೆಚ್ಚು ಜನರಿಂದ ಕೃತ್ಯ
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ 