ಬಸವೇಶ್ವರ ವಿದ್ಯಾವರ್ಧ ಸಂಘ ಆನಂದಪುರ ಪರಿಸರ ದಿನಾಚರಣೆ
Basaveshwar Vidyavardha Sangh Anandpur Environment Day Celebration
ಲೋಕದರ್ಶನ ವರದಿ
ಯಮಕನಮರಡಿ 05: ಸಮೀಪದ ಆನಂದಪುರ ಶ್ರೀಮತಿ ಸುಶೀಲ ಮಲಕಾರ ಕನ್ನಡ ಮಾಧ್ಯಮ ಶಾಲಾ ಅವರಣದಲ್ಲಿ ದಿನಾಂಕ್ 5 ರಂದು ವಿಶ್ವ ಪರಿಸರ ದಿನಾಚರಣೆ ಆಚರಿಸಲಾಯಿತು ಶಾಲೆಯ ಶಿಕ್ಷಕಿಯ ತರ ಬಳಗ ವಿದ್ಯಾರ್ಥಿಗಳು ಉಪಸ್ಥಿತರಿದ್ದು ಹಸಿರು ಗಿಡ ನೆಟ್ಟು ಪರಿಸರ ದಿನಾಚರಣೆ ಆಚರಿಸಲಾಯಿತು ಈ ಸಂದರ್ಭ ದಲ್ಲಿ ಪರಿಸರ ಬಗ್ಗೆ ಶಿಕ್ಷಕರು ಶಿಕ್ಷಕಿಯರು ಶಾಲಾ ಮಕ್ಕಳಿಗೆ ಕಾರ್ಮಿಕವಾಗಿ ತಿಳಿಸಿ ಹೇಳಿದರು.
ಚಿನ್ನ ದೋಚಿದ್ದ ಖದೀಮನ ಬಂಧನ : 15.73 ಲಕ್ಷ ಮೌಲ್ಯದ 103.97 ಗ್ರಾಂ ಚಿನ್ನ ವಶ
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್ 