ಗಂಗಾವಳಿ ನದಿಯಲ್ಲಿ ಬ್ಯಾಥಮೆಟ್ರಿ ಸರ್ವೇ ಕಾರ್ಯ
Bathymetry survey work in Gangavali river
ಲೋಕದರ್ಶನ ವರದಿ
ಕಾರವಾರ 20 : ಶಿರೂರು ಬಳಿ ಗಂಗಾವಳಿ ನದಿಯಲ್ಲಿ ಶೇಖರಣೆಗೊಂಡಿರುವ ಮಣ್ಣನ್ನು ತೆರೆವುಗೊಳಿಸುವ ಕುರಿತಂತೆ ಬ್ಯಾಥಮೆಟ್ರಿ ಸರ್ವೇ ಕಾರ್ಯವನ್ನು ಮಂಗಳವಾರ ಕೈಗೊಳ್ಳಲಾಯಿತು. ಬಂದರು ಇಲಾಖೆಯ ಇಂಜಿನಿಯರ್ ರಾಜ್ಕುಮಾರ್, ಜಿಲ್ಲಾಧಿಕಾರಿ ಕಚೇರಿಯ ಪ್ರಾಕೃತಿಕ ವಿಕೋಪ ವಿಭಾಗದ ಸಹಾಯಕ ನಿರ್ದೇಶಕ ಪ್ರಶಾಂತ್ ಭಾಗವಹಿಸಿದ್ದರು. ಇನ್ನೂ 3 ರಿಂದ 4 ದಿನಗಳಲ್ಲಿ ಅಗತ್ಯ ಯಂತ್ರೋಪಕರಣಗಳ ನೆರವಿನಿಂದ ನದಿಯಲ್ಲಿನ ಮಣ್ಣು ತೆರವು ಕಾರ್ಯ ಆರಂಭಗೊಳ್ಳಲಿದೆ.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ
ಪತ್ರಕರ್ತರ ಸೋಗಿನಲ್ಲಿ ವ್ಯಕ್ತಿಯಿಂದ 1.60 ಲಕ್ಷ ಹಣ ಸುಲಿಗೆ: ನಾಲ್ವರು ಯೂಟ್ಯೂಬರ್ಗಳ ಬಂಧನ
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ 