ಗಂಗಾವಳಿ ನದಿಯಲ್ಲಿ ಬ್ಯಾಥಮೆಟ್ರಿ ಸರ್ವೇ ಕಾರ್ಯ

ಗಂಗಾವಳಿ ನದಿಯಲ್ಲಿ ಬ್ಯಾಥಮೆಟ್ರಿ ಸರ್ವೇ ಕಾರ್ಯ Bathymetry survey work in Gangavali river

ಲೋಕದರ್ಶನ ವರದಿ 

ಕಾರವಾರ 20 : ಶಿರೂರು ಬಳಿ ಗಂಗಾವಳಿ ನದಿಯಲ್ಲಿ ಶೇಖರಣೆಗೊಂಡಿರುವ ಮಣ್ಣನ್ನು ತೆರೆವುಗೊಳಿಸುವ ಕುರಿತಂತೆ ಬ್ಯಾಥಮೆಟ್ರಿ ಸರ್ವೇ ಕಾರ್ಯವನ್ನು ಮಂಗಳವಾರ ಕೈಗೊಳ್ಳಲಾಯಿತು. ಬಂದರು ಇಲಾಖೆಯ ಇಂಜಿನಿಯರ್ ರಾಜ್‌ಕುಮಾರ್, ಜಿಲ್ಲಾಧಿಕಾರಿ ಕಚೇರಿಯ ಪ್ರಾಕೃತಿಕ ವಿಕೋಪ ವಿಭಾಗದ ಸಹಾಯಕ ನಿರ್ದೇಶಕ ಪ್ರಶಾಂತ್ ಭಾಗವಹಿಸಿದ್ದರು. ಇನ್ನೂ 3 ರಿಂದ 4 ದಿನಗಳಲ್ಲಿ ಅಗತ್ಯ ಯಂತ್ರೋಪಕರಣಗಳ ನೆರವಿನಿಂದ ನದಿಯಲ್ಲಿನ ಮಣ್ಣು ತೆರವು ಕಾರ್ಯ ಆರಂಭಗೊಳ್ಳಲಿದೆ.