ಗಂಗಾವಳಿ ನದಿಯಲ್ಲಿ ಬ್ಯಾಥಮೆಟ್ರಿ ಸರ್ವೇ ಕಾರ್ಯ
Bathymetry survey work in Gangavali river
ಲೋಕದರ್ಶನ ವರದಿ
ಕಾರವಾರ 20 : ಶಿರೂರು ಬಳಿ ಗಂಗಾವಳಿ ನದಿಯಲ್ಲಿ ಶೇಖರಣೆಗೊಂಡಿರುವ ಮಣ್ಣನ್ನು ತೆರೆವುಗೊಳಿಸುವ ಕುರಿತಂತೆ ಬ್ಯಾಥಮೆಟ್ರಿ ಸರ್ವೇ ಕಾರ್ಯವನ್ನು ಮಂಗಳವಾರ ಕೈಗೊಳ್ಳಲಾಯಿತು. ಬಂದರು ಇಲಾಖೆಯ ಇಂಜಿನಿಯರ್ ರಾಜ್ಕುಮಾರ್, ಜಿಲ್ಲಾಧಿಕಾರಿ ಕಚೇರಿಯ ಪ್ರಾಕೃತಿಕ ವಿಕೋಪ ವಿಭಾಗದ ಸಹಾಯಕ ನಿರ್ದೇಶಕ ಪ್ರಶಾಂತ್ ಭಾಗವಹಿಸಿದ್ದರು. ಇನ್ನೂ 3 ರಿಂದ 4 ದಿನಗಳಲ್ಲಿ ಅಗತ್ಯ ಯಂತ್ರೋಪಕರಣಗಳ ನೆರವಿನಿಂದ ನದಿಯಲ್ಲಿನ ಮಣ್ಣು ತೆರವು ಕಾರ್ಯ ಆರಂಭಗೊಳ್ಳಲಿದೆ.
ನೀಲಣ್ಣವರ ಪರ ಮಹಾರಾಷ್ಟ್ರದ ಹೂಡಿಕೆದಾರನ ಬ್ಯಾಟಿಂಗ್: ಪೊಲೀಸರ ವಿರುದ್ದ ಆಕ್ರೋಶದ ಅಡಿಯೊ ವೈರಲ್
ಒಳಚರಂಡಿಗೆ ನುಗ್ಗುತ್ತಿದೆ ಮಳೆಯ ನೀರು : ಗಲ್ಲಿಯಲ್ಲಾ ಗಬ್ಬು ವಾಸನೆ, ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಜನರ ಹಿಡಿಶಾಪ
ಭಾರಿ ಮಳೆ, ಗಾಳಿಯಿಂದ ಹಾರಿಹೋದ ಸರ್ಕಾರಿ ಶಾಲೆಗಳ ಮೇಲ್ಚಾವಣಿ : ಮರ ಕಂಬಗಳು ಧರೆಗೆ
ಅಗಲಿದ ಅನಾಥನಿಗೆ ಅಗ್ನಿಸ್ಪರ್ಶ ಮಾಡಿ ಆಪತ್ಭಾಂದವನಾದ ವಿಜಯ ಮೋರೆ: ಅಂತ್ಯಕ್ರಿಯೆಗೆ ಮಾರ್ಕೆಟ್ ಪೊಲೀಸರ ಸಾಥ್
ದ್ವಿಚಕ್ರವಾಹನ ಕಳ್ಳರ ಬಂಧನ : 6.10 ಲಕ್ಷ ಮೌಲ್ಯದ 14 ವಾಹನಗಳ ವಶಕ್ಕೆ ಎಸ್ ಪಿ ರಾಮರಾಜನ್
ಸಾವಿರಾರು ಕೋಟಿ ವಂಚನೆ, ವರ್ಗಾವಣೆ ಆರೋಪ: ಶಿವಾನಂದ ನೀಲಣ್ಣವರ ಬಂಧನ 