ಎಸ್ಎಫ್ಐ ವತಿಯಿಂದ ಶ್ರದ್ಧಾಂಜಲಿ
ಲೋಕದರ್ಶನವರದಿ
ಹಾವೇರಿ21 : ಇಲ್ಲಿನ ಶಿವಾಜಿ ನಗರದ 4ನೇ ಕ್ರಾಸಿನಲ್ಲಿರುವ ಮೆಟ್ರಿಕ್ ನಂತರ ವಿದ್ಯಾಥರ್ಿ ನಿಲಯದಲ್ಲಿ ಪರಮಪೂಜ್ಯ ತುಮಕೂರಿನ ಸಿದ್ಧಗಂಗಾ ಶ್ರೀ ಶಿವಕುಮಾರ ಸ್ವಾಮಿಜಿಯವರ ಲಿಂಗೈಕೆ ನಿಮಿತ್ಯ ಭಾರತ ವಿದ್ಯಾಥರ್ಿ ಪೆಡರೇಶನ್ (ಎಸ್ಎಫ್ಐ) ಜಿಲ್ಲಾ ಘಟಕದ ವತಿಯಿಂದ ಮೌನಾಚಾರಣೆ ಹಾಗೂ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಎಸ್ಎಫ್ಐ ಮುಖಂಡ ಬಸವರಾಜ ಭೋವಿ ಮಾತನಾಡಿ ಶಿಕ್ಷಣ ಕ್ಷೇತ್ರ ಅಪಾರ ಸಾಧನೆಗೈದ. ಅನ್ನ.ಅಕ್ಷರ ಹಾಗೂ ಜ್ಞಾನ ದಾಸೋಹಕ್ಕೆ ಹೆಸರಾದ ನಾಡಿನ ಹೆಸರಾಂತ ಪ ಎಸ್ಎಫ್ಐ ಮುಖಂಡ ಬಸವರಾಜ ಭೋವಿ ಮಾತನಾಡಿ ಶಿಕ್ಷಣ ಕ್ಷೇತ್ರ ಅಪಾರ ಸಾಧನೆಗೈದ. ಅನ್ನ.ಅಕ್ಷರ ಹಾಗೂ ಜ್ಞಾನ ದಾಸೋಹಕ್ಕೆ ಹೆಸರಾದ ನಾಡಿನ ಹೆಸರಾಂತ ಪರಮಪೂಜ್ಯರಾದ ತುಮಕೂರಿನ ಸಿದ್ಧಗಂಗಾ ಶ್ರೀ ಶಿವಕುಮಾರ ಸ್ವಾಮಿಜಿಯವರ ಲಿಂಗೈಕ್ಯತೆಯಿಂದ ಲಕ್ಷಾಂತರ ವಿದ್ಯಾಥರ್ಿಗಳನ್ನು ಅಗಲಿದ್ದಾರೆ ಅವರಿಗೆ ವಿದ್ಯಾಥರ್ಿ ರಂಗ ಪರವಾಗಿ ಅವರಿಗೆ ದೇವರು ಶಾಂತಿ ದೊರಕಿಸಲಿ ಎಂದು ಪ್ರಾರ್ಥನೆ ಮಾಡುತ್ತೇವೆ ಎಂದರು. ಈ ಸಂದರ್ಭದಲ್ಲಿ ವಾರ್ಡನ್ ಕೆಎಂ ಕಾಮ್ಳೆ.ಸಿದ್ದಪ್ಪ ಹೊಸಮನಿ.ಸುಭಾಸ ಎಂಕೆ.ಯುವರಾಜ ನಾಯ್ಕ. ಸಂತೋಷ ಲಮಾಣಿ. ಮೋಹನ ಆರ್.ಬಿ ರಘು ನಾಯ್ಕ ವಿದ್ಯಾಥರ್ಿಗಳು ಭಾಗಿಯಾಗಿದ್ದರು
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್ 