ಪರಿಸರ ಸ್ನೇಹಿಯಾಗಿರಿ, ಪ್ಲಾಸ್ಟಿಕ್ ಬಳಸುವುದನ್ನು ಬಿಡಿ
Be eco-friendly, stop using plastic.
ಗದಗ 11: ನಗರದ ಪ್ರತಿಷ್ಠಿತ ಕೆ. ಎಲ್. ಇ. ಸಂಸ್ಥೆಯ ಕಲಾ ಹಾಗೂ ವಾಣಿಜ್ಯ ಮಹಾವಿದ್ಯಾಲಯದ ಎನ್. ಎಸ್. ಎಸ್. ಘಟಕದ ವತಿಯಿಂದ ದಿ. 11 ಮಂಗಳವಾರ ರಂದು ಗದಗ ನಗರದ ಜಾಗೃತಿ ಅಭಿಯಾನ ಮತ್ತು ಜಾಥಾ ಕಾರ್ಯವನ್ನು ಮಾಡಲಾಯಿತು. ನಂತರ ವಿವೇಕಾನಂದ ನಗರದ ನಿವಾಸಿಗಳ ಮನೆ ಮನೆಗೂ ತೆರಳಿ ಸಮಾಲೋಚನೆ ನೆಡೆಸಿ ಅರಿವು ಮೂಡಿಸಲಾಯಿತು.
ಈ ಚಟುವಟಿಕೆಯಲ್ಲಿ ಎನ್. ಎಸ್. ಎಸ್. ಘಟಕದ ಕಾರ್ಯಕ್ರಮಾಧಿಕಾರಿಗಳಾದ ಪ್ರೋ. ವಾಗೀಶ ಗು. ರೇಶ್ಮಿ, ಎನ್. ಎಸ್. ಎಸ್. ಘಟಕದ, ಕಾರ್ಯದರ್ಶಿಯಾದ ಕುಮಾರಿ. ಸಹನಾ ನಾಲ್ವಾಡದ, ಕುಮಾರ. ಸೋಮಶೇಖರ ಕುರಿ, ಕುಮಾರ. ಆಕಾಶ ಕಳಗಣ್ಣನವರ, ಕುಮಾರಿ. ಸವಿತಾ ಕಾಮತ್, ಎನ್. ಎಸ್. ಎಸ್. ತಂಡದ ನಾಯಕರಾದ ಕುಮಾರ. ಮುತ್ತಪ್ಪ ನೈನಾಪೂರ, ಕುಮಾರ. ಸತೀಶ ಕಣವಿ, ಕುಮಾರಿ. ರುಕ್ಸಾರ್ ಕೊಪ್ಪಳ, ಕುಮಾರಿ. ಮಮತಾ ಉಳ್ಳಟ್ಟಿ, ಕುಮಾರಿ. ನಾಗರತ್ನಾ ಹಾಲನವರ, ಮತ್ತು ಎನ್. ಎಸ್. ಎಸ್. ಘಟಕದ ಸ್ವಯಂ ಸೇವಕರು ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 