ಬೀರಪ್ಪಅಂಡಗಿಗೆ ಭಾರತ ಹೆಮ್ಮೆ ಎಂಬ ರಾಷ್ಟ್ರೀಯ ಪ್ರಶಸ್ತಿ ಆಯ್ಕೆ
Beerappa Andagi was selected for the national award of Bharat Hemme
ಕೊಪ್ಪಳ 16: ಪ್ರಾಥಮಿಕ ಪ್ರಾಥಮಿಕ ಶಾಲೆಯ ಶಿಕ್ಷಕರು,ವಿಕಲಚೇತನ ನೌಕರರ ಸಂಘದ ರಾಜ್ಯಾಧ್ಯಕ್ಷರು ಹಾಗೂ ಸರಕಾರಿ ನೌಕರರ ಸಂಘದ ಕಾರ್ಯಾಧ್ಯಕ್ಷರಾದ ಬೀರಪ್ಪ ಅಂಡಗಿ ಅವರಿಗೆ ಅಂತರಾಷ್ಟ್ರೀಯ ಮಾನವ ಅಭಿವೃದ್ದಿ ಮಂಡಳಿಯು ರಾಷ್ಟ್ರ ಮಟ್ಟದ ಪ್ರಶಸ್ತಿಗೆ ಆಯ್ಕೆ ಮಾಡಿದೆ.
ಬೀರಪ್ಪ ಅಂಡಗಿ ಅವರು ತಾಲೂಕಿನ ಬಹದ್ದೂರಬಂಡಿ ಗ್ರಾಮದ ಸರಕಾರಿ ಶಾಲೆಯ ಮಕ್ಕಳಿಗೆ ಸ್ವಂತ ಖರ್ಚಿನಲ್ಲಿ ವಿಮಾನ ಯಾನ ಪ್ರವಾಸಕ್ಕೆ ಕರೆದುಕೊಂಡು ಹೋಗಿರುವುದಕ್ಕೆ ಹಾಗೂ ಶೈಕ್ಷಣಿಕ ಕ್ಷೇತ್ರದಲ್ಲಿ ಮಾಡಿದ ಸಾಧನೆಯನ್ನು ಗುರುತಿಸಿ ಪ್ರಶಸ್ತಿಗೆ ಆಯ್ಕೆ ಮಾಡಿದ್ದಾರೆ.
ಪ್ರಶಸ್ತಿಯನ್ನು ಫೆ.22 ರ ಭಾನುವಾರ ಮುಂಬೈ ದಾದರ ಪಶ್ಚಿಮದಲ್ಲಿ ನಡೆಯಲಿರುವ ವಿಶ್ವವಿದ್ಯಾಲಯದ ಘಟಿಕೋತ್ಸವದಲ್ಲಿ ಭಾರತ ಹೆಮ್ಮೆ ರಾಷ್ಟ್ರೀಯ ಪ್ರಶಸ್ತಿ ನೀಡಿ ಗೌರವಿಸಲಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 