ಆರೋಗವಂತರಾಗಿರುವುದು ಸಂತಸದ ಜೀವನಕ್ಕೆ ಮುನ್ನುಡಿ ಬರೆದಂತೆ - ಮೋದಿ
ನವದೆಹಲಿ, ಏ 2,ದೇಶಾದ್ಯಂತ ಭಾರೀ ಆತಂಕ ಸೃಷ್ಟಿಸಿರುವ ಕೊರೋನಾ ವೈರಸ್ ಭೀತಿ ಹಿನ್ನೆಲೆಯಲ್ಲಿ ದೇಶದ ಜನತೆ ಆರೋಗ್ಯದ ಕಡೆಗೆ ಹೆಚ್ಚು ಆದ್ಯತೆ ನೀಡುವಂತೆ ಪ್ರಧಾನಿ ನರೇಂದ್ರ ಮೋದಿ ಸಲಹೆ ಮಾಡಿದ್ದಾರೆ. ಆರೋಗ್ಯವಂತ ಬದುಕು ಸಾಗಿಸಲು ಪ್ರತಿಯೊಬ್ಬರೂ ಆಯುಷ್ ಸಚಿವಾಲಯ ಹೊರಡಿಸಿರುವ ಸೂಚನೆಗಳನ್ನು ಪಾಲಿಸಬೇಕು. ಇದು ಜೀವನದ ಒಂದು ಭಾಗವಾಗುವ ಜತೆಗೆ ಇತರರಿಗೂ ಇಂತಹ ಆರೋಗ್ಯ ಸೂತ್ರಗಳನ್ನು ಹಂಚಿ ಎಂದು ಸಲಹೆ ಮಾಡಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಮೋದಿ, ಆರೋಗವಂತರಾಗಿರುವುದು ಸಂತಸದ ಜೀವನಕ್ಕೆ ಮುನ್ನುಡಿ ಬರೆದಂತೆ. ಕೋವಿಡ್ 19 ಸೋಂಕು ವ್ಯಾಪಿಸಿರುವ ಇಂತಹ ಸಂದರ್ಭದಲ್ಲಿ ಆಯುಷ್ ಸಚಿವಾಲಯ ರೋಗ ನಿರೋಧಕ ಶಕ್ತಿ ವೃದ್ಧಿಸುವ ಕುರಿತು ನೀಡಿರುವ ಕ್ರಮಗಳನ್ನು ಅಳವಡಿಸಿಕೊಂಡು ತಮ್ಮ ಆರೋಗ್ಯವನ್ನು ತಾವೇ ತಾವೇ ನೋಡಿಕೊಳ್ಳಬೇಕು ಎಂದು ಕಿವಿ ಮಾತು ಹೇಳಿದ್ದಾರೆ.
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್
ವಿವಾಹಿತೆಯ ಜೊತೆ ಪಲಾಯನ ಮಾಡಿದ ಯುವಕನ ಮನೆ ಧ್ವಂಸ : ಮಾರಕಾಸ್ತ್ರ ಹಿಡಿದು 50ಕ್ಕು ಹೆಚ್ಚು ಜನರಿಂದ ಕೃತ್ಯ 