ಬೆಳಗಾವಿ ಮಾಹಿತಿ ಆಯುಕ್ತರಿಂದ ದಂಡಕ್ಕೆ ಆದೇಶ
Belagavi Information Commissioner orders a penalty.
ಹಾವೇರಿ, ಸೆ.15 (ಕರ್ನಾಟಕ ವಾರ್ತೆ): ರಾಜ್ಯ ಮಾಹಿತಿ ಆಯೋಗದ ಬೆಳಗಾವಿ ಪೀಠದಲ್ಲಿ ಮೇಲ್ಮನವಿಗಳ ವಿಚಾರಣೆ ನಡೆಸಲಾಯಿತು. ಮಾಹಿತಿ ನೀಡುವಲ್ಲಿ ಕರ್ತವ್ಯ ಲೋಪ ಎಸಗಿರುವುದು ಹಾಗೂ ಆಯೋಗದ ಮೇಲ್ಮನವಿ ವಿಚಾರಣೆಯ ನೋಟಿಸ್ಗೆ ಸ್ಪಂದಿಸದೆ ಗೈರುಹಾಜರಾದ ಕಾರಣ ಬೆಳಗಾವಿ ವಿಭಾಗದ ಪೊಲೀಸ್, ಕಂದಾಯ, ಪಂಚಾಯತ್ ರಾಜ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳಿಗೆ ದಂಡ ವಿಧಿಸಿ, ದಂಡದ ಮೊತ್ತವನ್ನು ತಕ್ಷಣ ಪಾವತಿಸುವಂತೆ ಬೆಳಗಾವಿ ಪೀಠದ ರಾಜ್ಯ ಮಾಹಿತಿ ಆಯುಕ್ತ ಪ್ರಕಾಶ ನಾರಾಯಣ ಚನ್ನಾಳ ಅವರು ಆದೇಶಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 