ಸ್ಪೈಸ ಜೇಟ್ನಿಂದ ಬೆಳಗಾವಿ- ಹೈದ್ರಾಬಾದ ವಿಮಾನ ಹಾರಾಟ
ಬೆಳಗಾವಿ2: ಉಡಾನ ಯೋಜನೆ ಅಡಿಯಲ್ಲಿ ಬೆಳಗಾವಿ ಹೈದ್ರಾಬಾದ ವಿಮಾನ ಹಾರಾಟದ ಉದ್ಘಾಟನಾ ಸಮಾರಂಭವು ಸೋಮವಾರ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ನಡೆಯಿತು. ಸ್ಪೈಸ ಜೇಟ್ ನಿಂದ ಆಯೋಜನೆಗೊಂಡಿದ್ದ ಕಾರ್ಯಕ್ರಮವನ್ನು ಬೆಳಗಾವಿ ವಿಮಾನ ನಿಲ್ದಾಣದ ನಿದರ್ೇಶಕರಾದ ಅಶೋಕ ಕುಮಾರ ಮೌರ್ಯರವರು ಉದ್ಘಾಟಿಸಿದರು.
ಇದೇ ಸಂಧರ್ಭದಲ್ಲಿ ಮಾತನಾಡುತ್ತಾ ಉಡಾನ ಯೋಜನೆಯ ಅಡಿಯಲ್ಲಿ ಬೆಳಗಾವಿ ವಿಮಾನ ನಿಲ್ದಾಣ ಅಭಿವೃದ್ಧಿಯಾಗುತ್ತಿದೆ ಎಂದರೆ ಅದಕ್ಕೆ ಸಕರ್ಾರದೊಂದಿಗೆ ಬೆಳಗಾವಿ ನಾಗರೀಕರ ಪಾತ್ರವು ಅಷ್ಟೇ ಪ್ರಮುಖವಾಗಿದೆ ಎಂದರು.
ಸ್ಪೈಸ ಜೇಟ್(ಎಸ್.ಜಿ3733/3734) ಪ್ರತಿದಿನ ಸಾಯಂಕಾಲ ಬೆಳಗಾವಿ ವಿಮಾನ ನಿಲ್ದಾಣಕ್ಕೆ 5. 35ಕ್ಕೆ ಆಗಮಿಸಲಿದ್ದು, ಪುನಃ 5.55ಕ್ಕೆ ಬೆಳಗಾವಿಯಿಂದ ಹೈದ್ರಾಬಾದಗೆ ಪ್ರಯಾಣ ಬೆಳಸಲಿದೆ.
ಸ್ಪೈಸ ಜೇಟ್ನ ವಿಭಾಗ ಕಾರ್ಯದಶರ್ಿಗಳಾದ ನಿಯಾಜ ಶಿರಹಟ್ಟಿ ಭಾರತೀಯ ವಿಮಾನಯಾನ ಪ್ರಾಧಿಕಾರಕ್ಕೆ ತಮ್ಮ ಅಭಿನಂದನೆಯನ್ನು ವ್ಯಕ್ತಪಡಿಸಿದರು.
ಕನ್ನಡಪರ ನಿರ್ಣಯಕ್ಕೆ ಮುಂದಾದ ಶಾಸಕ ಸೇಠ್ ಗೆ ಎಚ್ಚರಿಕೆ, ಗೊಡ್ಡು ಬೆದರಿಕೆ ಹಾಕಿದ ಝಫಾ ಮುಖಂಡ
ಸಿಸಿಬಿ ಪೊಲೀಸರ ದಾಳಿ: 10.31 ಲಕ್ಷ ಮೌಲ್ಯದ ಹೆರಾಯಿನ್, ವಸ್ತುಗಳ ವಶ ; ಮೂವರ ಬಂಧನ
ಎರಡು ಗುಂಪುಗಳ ನಡುವೆ ಮಾರಕಾಸ್ತ್ರ, ಕಬ್ಬಿನದ ರಾಡ್ ಗಳಿಂದ ಹೊಡೆದಾಟ : ವಿಡಿಯೋ ವೈರಲ್
ಬೈಲಹೊಂಗಲದಲ್ಲಿ ಮಳೆಯ ಅರ್ಭಟ : ನದಿಯಂತಾದ ರಸ್ತೆಗಳು, ನೀರಿನ ಸೆಳೆತಕ್ಕೆ ಸಿಲುಕಿದ ದ್ವಿಚಕ್ರ ವಾಹನಗಳು
ಕನ್ನಡಪರ ನಿರ್ಣಯಕ್ಕೆ ಹಿಂದೇಟು : ಪಾಲಿಕೆಯಲ್ಲಿ ನಿರ್ಣಯ ಮಂಡಿಸಲು ಮುಂದಾದ ಶಾಸಕ ಸೇಠ್
ಒಬ್ಬರಿಗೆ ಒಂದೇ ಹುದ್ದೆ ಕಾಂಗ್ರೆಸ್ ಪಕ್ಷದ ನಿಯಮದಿಂದ ಕೆಪಿಸಿಸಿ ಅಧ್ಯಕ್ಷ ಸ್ಥಾನ ಕೈ ತಪ್ಪಿದೆ : ಸಚಿವ ಸತೀಶ ಜಾರಕಿಹೊಳಿ 