ಬೆಳಗಾವಿಗೆ ಹೆಮ್ಮೆ ತಂದ ಡಾ. ಪ್ರಕಾಶ ಮುಗಳಿ
ಲೋಕದರ್ಶನ ವರದಿ
ಬೆಳಗಾವಿ, 22: ಎನಜರ್ಿ ಮೈಕ್ರೋವೇವ್ ಸಿಸ್ಟಮ್ಸ್ ಪ್ರೈ. ಲಿ.ನ ಸಂಸ್ಥಾಪಕ ಅಧ್ಯಕ್ಷ ಹಾಗೂ ವ್ಯವಸ್ಥಾಪಕ ನಿದರ್ೇಶಕ ಡಾ. ಪ್ರಕಾಶ ಮುಗಳಿ ಅವರು ನವದೆಹಲಿಯಲ್ಲಿ ಆಯೋಜಿಸಿದ್ದ ಸಿಐಡಿಬಿಐ-ಇಟಿ ಇಂಡಿಯಾ ಎಂಎಸ್ಇ ಅವಾಡ್ಸರ್್-2018ರಲ್ಲಿ ಉತ್ಪಾದನೆ ವಿಭಾಗದಲ್ಲಿ ಭಾರತದ ಅತ್ಯಂತ ತಾಂತ್ರಿಕ ಸ್ನೇಹಿ ಸಣ್ಣ ಉದ್ಯಮ ಪ್ರಶಸ್ತಿ
ಸ್ವೀಕರಿಸಿದ್ದಾರೆ.
ನವದೆಹಲಿಯ ದಿ ತಾಜ್ ಪ್ಯಾಲೇಸ್ನಲ್ಲಿ 2019ರ ಜನವರಿ 12ರಂದು ಆಯೋಜಿಸಿದ್ದ ಸಮಾರಂಭದಲ್ಲಿ ಹಣಕಾಸು ಇಲಾಖೆ ಸಹಾಯಕ ಸಚಿವ ಶಿವಪ್ರಸಾದ ಶುಕ್ಲಾ ಪ್ರಶಸ್ತಿ ಪ್ರದಾನ ಮಾಡಿದರು. ಕೈಗಾರಿಕೆ ಆಹಾರ ಪರಿಷ್ಕರಣೆ, ಸಿರಾಮಿಕ್ಸ್ ಪರಿಷ್ಕರಣೆ, ಪಾಲಿಮರ್ ಇಂಗಿಸುವ ಪರಿಹಾರ, ಪ್ಲಾಸ್ಮಾ ಸಿಂಥೆಸಿಸ್ ಮತ್ತು ಆರ್ಎಫ್ ಮತ್ತು ಮೈಕ್ರೋವೇವ್ ಸಿಸ್ಟಂ ಅನುಕೂಲಕರ ವಿನ್ಯಾಸ ವಿಭಾಗದಲ್ಲಿ ಎನಜರ್ಿಯು ಉನ್ನತ ಶ್ಲಾಘನೆಗೆ ಪಾತ್ರವಾಯಿತು.
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ
ಪತ್ರಕರ್ತರ ಸೋಗಿನಲ್ಲಿ ವ್ಯಕ್ತಿಯಿಂದ 1.60 ಲಕ್ಷ ಹಣ ಸುಲಿಗೆ: ನಾಲ್ವರು ಯೂಟ್ಯೂಬರ್ಗಳ ಬಂಧನ
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ
ನೀಟ್: ವಿದ್ಯಾರ್ಥಿಗಳ ಹೋರಾಟಕ್ಕೆ ಬೆಂಬಲ, ಮೃತ ವಿದ್ಯಾರ್ಥಿಗಳ ಆತ್ಮಕ್ಕೆ ಶಾಂತಿ ಕೋರಿ ಕ್ಯಾಂಡಲ್ ಪ್ರತಿಭಟನೆ
1991ರ ಆರ್ಥಿಕ ಸುಧಾರಣೆಗಳನ್ನು ಶ್ಲಾಘಿಸಿದ ಖರ್ಗೆ; ಸಮಗ್ರ ಅಭಿವೃದ್ಧಿಗೆ ಎರಡನೇ ಹಂತದ ಉದಾರೀಕರಣಕ್ಕೆ ಕರೆ 