ಬಳ್ಳಾರಿ ಸರಳ ಸಜ್ಜನಿಕೆಯ ಮತ್ತು ಮೌಲ್ಯಾಧಾರಿತ ರಾಜಕಾರಣಿ ಕಾಂಗ್ರೆಸ್ ಪಕ್ಷದಲ್ಲಿ ಮುಖ್ಯ
Bellari is a simple gentleman and value based politician who is important in the Congress party
ಬಳ್ಳಾರಿ ಸರಳ ಸಜ್ಜನಿಕೆಯ ಮತ್ತು ಮೌಲ್ಯಾಧಾರಿತ ರಾಜಕಾರಣಿ ಕಾಂಗ್ರೆಸ್ ಪಕ್ಷದಲ್ಲಿ ಮುಖ್ಯ
ಬಳ್ಳಾರಿ 10 : ಎಸ್ ಎಂ ಕೃಷ್ಣ ಮೌಲ್ಯಾಧಾರಿತ ರಾಜಕಾರಣಿ ಮಾಜಿ ಶಾಸಕ ವಿರುಪಾಕ್ಷಪ್ಪ ಬಳ್ಳಾರಿ ಸರಳ ಸಜ್ಜನಿಕೆಯ ಮತ್ತು ಮೌಲ್ಯಾಧಾರಿತ ರಾಜಕಾರಣಿ ಕಾಂಗ್ರೆಸ್ ಪಕ್ಷದಲ್ಲಿ ಮುಖ್ಯ ಮಂತ್ರಿ ಆಗಿದ್ದಾಗ ತಮ್ಮ ಸರ್ಕಾರದ ತಪ್ಪು ನಡೆಗಳು ಕಂಡುಬಂದರೆ ಅಲ್ಲಿ ಮಾನವಿಯ ಮೌಲ್ಯ ಎತ್ತಿ ಹಿಡಿದಂತಹ ನಾಯಕ ಯಾರೇ ತಪ್ಪು ಮಾಡಿದರೂ ಖಂಡಿಸುವಂತಹ ವ್ಯಕ್ತಿತ್ವ ಹೊಂದಿರುವ ನಾಯಕರಾಗಿದ್ದರು ನಮ್ಮ ಪ್ರಧಾನಮಂತ್ರಿ ಸನ್ಮಾನ್ಯ ಮೋದಿಜಿ ಅವರ ದೇಶದ ಜನರನ್ನು ಕಾಯುವ ಮತ್ತು ದೇಶವನ್ನು ಉನ್ನತ ಸ್ಥಾನಕ್ಕೆ ಏರಿಸಿದನ್ನು ನೋಡಿ 2017 ದಿಲ್ಲಿ ಕಾಂಗ್ರೆಸ್ ಪಕ್ಷ ಅವರಿಗೆ ಎಲ್ಲಾ ಅಧಿಕಾರಿಗಳನ್ನು ನೀಡಿದರು ಸಹ ಜನರು ಹಿತದೃಷ್ಟಿಯಿಂದ ಬಿಜೆಪಿ ಪಕ್ಷಕ್ಕೆ ಸೇರೆ್ಡ ಆದರು. ಪಕ್ಷ ಅನ್ನದೇ ಪಕ್ಷಭೇದ ಮರೆತು ಜನಗಳು ಸೇವೆ ಮಾಡಿದ ನಾಯಕ ಸದಾ ರಾಜ್ಯದ ಜನರ ಏಳಿಗೆಗಾಗಿ ದುಡಿದ ಧೀಮಂತನು ಇಂದು ಅವರ ಅಗಲಿಕೆಯು ರಾಜ್ಯಕ್ಕೆ ತುಂಬಲಾರದ ನಷ್ಟವಾಗಿದೆ ಇನ್ನ ಅವರ ಮಾರ್ಗದರ್ಶನವು ರಾಜ್ಯದ ಪ್ರತಿಯೊಬ್ಬ ರಾಜಕಾರಣಿಗಳಿಗೂ ಅವಶ್ಯಕತೆ ಇದ್ದು ಅವರನ್ನು ಕಳೆದುಕೊಂಡು ನಾವು ಬಡವರಾಗಿದ್ದೇವೆ ಇನ್ನು ಕೆಲ ದಿನಗಳು ಬದುಕಿದ್ದರೆ ಒಳ್ಳೆಯದಾಗಿರುತ್ತಿತ್ತು ದೇವರು ಅವರ ಆತ್ಮಕ್ಕೆ ಶಾಂತಿ ನೀಡಲಿ ಕುಟುಂಬ ವರ್ಗದವರಿಗೆ ದುಃಖ ಭರಿಸುವ ಶಕ್ತಿ ನೀಡಲಿ ಎಂದು ಹೇಳಿದರು
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 