ಬಳ್ಳಾರಿ: ಮರಳಲ್ಲಿ ಮೂಡುತಿದೆ ಉಗ್ರ ನರಸಿಂಹ
ಲೋಕದರ್ಶನ ವರದಿ
ಬಳ್ಳಾರಿ 08: ಹಂಪಿ ಉತ್ಸವವು ಸಾಂಸ್ಕೃತಿಕ ಚಟುವಟಿಕೆಗಳ ಜೊತೆಗೆ ವಿವಿಧ ಕಲೆಗಳ ಸಮಾಗಮವು ನಡೆಯುತ್ತಿದೆ ಎಂದಿನಂತೆ ಈ ಬಾರಿಯು ಮರಳುಕಲಾ ಪ್ರದರ್ಶನವನ್ನು ಜಿಲ್ಲಾಡಳಿತದ ವತಿಯಿಂದ ಆಯೋಜಿಸಲಾಗಿದೆ.
ಗ್ರಾಮ ಪಂಚಾಯತಿ ಮುಂಭಾಗದ ಮಾತಂಗ ಪರ್ವತ ಮೈದಾನದಲ್ಲಿ ಸಜ್ಜಾಗುತ್ತಿರುವ ಮರಳುಕಲಾ ಪ್ರದರ್ಶನವು ಈ ಬಾರಿಯ ಮುಖ್ಯ ಆಕರ್ಷಣೆ ಆಗಲಿದೆ. ಒರಿಸ್ಸಾ ಕಲಾವಿದ ನಾರಾಯಣ ಸಾಹು ನೇತೃತ್ವದ ತಂಡವು ಮರಳಲ್ಲಿ ಹಂಪಿ ವಿರುಪಾಕ್ಷ ದೇವಾಲಯದ ಗೋಪುರ, ಉಗ್ರನರಸಿಂಹ, ಆನೆಲಾಯ ಮತ್ತು ಹಂಪಿಯ ಕಲ್ಲಿನ ರಥದ ಜೊತೆಗೆ ವಿಶ್ವದ 7 ಅದ್ಭುತಗಳಲ್ಲಿ ಒಂದಾದ ಆಗ್ರಾದ ತಾಜ್ ಮಹಲ್ ಹಾಗೂ ಇತರ ಸ್ಮಾರಕಗಳನ್ನು ನೈಜತೆಯಿಂದ ಮರಳಲ್ಲಿ ಅರಳಿಸುವ ಕೆಲಸವನ್ನು ಮಾಡುತ್ತಿದ್ದಾರೆ. ಮರಳು ಕಲಾ ಪ್ರದರ್ಶನವು 2 ದಿನಗಳ ಕಾಲ ಉತ್ಸವದಲ್ಲಿ ಮೆರಗನ್ನು ನೀಡಲಿದೆ.
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ 