ಬಳ್ಳಾರಿ: ಗಮನ ಸೆಳೆದ ಪುಸ್ತಕ ಪ್ರದರ್ಶನ
ಬಳ್ಳಾರಿ 10: ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಪ್ರವಾಸೋದ್ಯಮ ಇಲಾಖೆ, ಬೆಂಗಳೂರು ಹಾಗೂ ಜೆಲ್ಲಾಡಳಿತ ಬಳ್ಳಾರಿ ಇವರ ವತಿಯಿಂದ ಮಾತಂಗ ಪರ್ವತ ಮೈದಾನದ ಮುಂಭಾಗದ ವಸ್ತು ಪ್ರದರ್ಶನ ಮೇಳದಲ್ಲಿ ಆಯೋಜಿಸಿದ್ದ ಪುಸ್ತಕ ಮೇಳವನ್ನು ಸಚಿವರಾದ ಸಿ.ಟಿ. ರವಿ ಅವರು ಉದ್ಘಾಟಿಸಿದರು.
ಪ್ರದರ್ಶನದಲ್ಲಿ ರಾಜ್ಯದ ಮುದೋಳ, ಗೊಕಾಕ್, ಹಾವೇರಿ, ಕುಂದಾಪುರ, ಹುಬ್ಬಳ್ಳಿ, ಬೆಂಗಳೂರು ಕಡೆಯಿಂದ ಹಲವಾರು ಭಾಗಗಳ ಪುಸ್ತಕ ಮಳಿಗೆಗಳು ಕಂಡುಬಂದವು.
ಹಾವೇರಿಯ ಗೊಟಗೋಡೆಯ ಕರ್ನಾಟಕ ಜಾನಪದ ವಿಶ್ವವಿದ್ಯಾಲಯ, ಹಂಪಿಯ ಕನ್ನಡ ವಿಶ್ವವಿದ್ಯಾಲಯದ ಪ್ರಸಾರಾಂಗ ಹಾಗೂ ಗದಗಿನ ಕರ್ನಾಟಕ ರಾಜ್ಯ ಗ್ರ್ರಾಮೀಣ ಅಭಿವೃದ್ದಿ ಮತ್ತು ಪಂಚಾಯತ ವಿಶ್ವವಿದ್ಯಾಲಗಳು ಭಾಗವಹಿಸಿದ್ದವು. ಅದೇ ರೀತಿ ಕನರ್ಾಟಕ ರಾಜ್ಯದ ಗ್ರಂಥಾಲಯ ಇಲಾಖೆ ಬಳ್ಳಾರಿ ಹಾಗೂ ವಿವಿದ ಪುಸ್ತಕ ಮಳಿಗೆಗಳು ಮೇಳದಲ್ಲಿ ಪ್ರದರ್ಶನಗೊಂಡವು.
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ 