ಬಳ್ಳಾರಿ: ಹಂಪಿ ಕನ್ನಡ ವಿಶ್ವವಿದ್ಯಾಲಯಕ್ಕೆ ಸಿ.ಟಿ.ರವಿ ಬೇಟಿ
ಬಳ್ಳಾರಿ 06: ಕನ್ನಡ ವಿಶ್ವವಿದ್ಯಾಲಯಕ್ಕೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಪ್ರವಾಸೋದ್ಯಮ, ಕರ್ನಾಟಕ ಸರ್ಕಾರ ಸಚಿವ ಸನ್ಮಾನ್ಯ ಸಿ.ಟಿ.ರವಿ ಭೇಟಿ ನೀಡಿದ್ದರು. ಸನ್ಮಾನ್ಯರನ್ನು ಮಂಟಪ ಸಭಾಂಗಣದ ಹಾಲ್ನಲ್ಲಿ ಮಾನ್ಯ ಕುಲಪತಿಯವರಾದ ಡಾ.ಸ.ಚಿ.ರಮೇಶ ಗೌರವಿಸಿದರು. ಈ ಸಂದರ್ಭದಲ್ಲಿ ಕುಲಸಚಿವರಾದ ಡಾ.ಎ.ಸುಬ್ಬಣ್ಣ ರೈ ಅವರು ಎಲ್ಲ ನಿಕಾಯಗಳ ಡೀನರುಗಳಾದ ಪ್ರೊ.ವೀರೇಶ ಬಡಿಗೇರ, ಪ್ರೊ.ಕೇಶವನ್ ಪ್ರಸಾದ್, ಪ್ರೊ.ಸಿ.ಮಹಾದೇವ, ಪ್ರೊ.ಕೆ.ರವೀಂದ್ರನಾಥ ಅವರು, ವಿವಿಧ ಅಧ್ಯಯನ ವಿಭಾಗಗಳ ಮುಖ್ಯಸ್ಥರು ಹಾಗೂ ಹಣಕಾಸು ಅಧಿಕಾರಿಗಳಾದ ಪ್ರೊ.ರಮೇಶ ನಾಯಕ, ಅಧಿಕಾರಿಗಳಾದ ನಂಜಯ್ಯನವರ್ ಮೊದಲಾದವರು ಉಪಸ್ಥಿತರಿದ್ದರು.
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು 