ಬಳ್ಳಾರಿ: ಹಂಪಿ ಕನ್ನಡ ವಿಶ್ವವಿದ್ಯಾಲಯಕ್ಕೆ ಸಿ.ಟಿ.ರವಿ ಬೇಟಿ
ಬಳ್ಳಾರಿ 06: ಕನ್ನಡ ವಿಶ್ವವಿದ್ಯಾಲಯಕ್ಕೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಪ್ರವಾಸೋದ್ಯಮ, ಕರ್ನಾಟಕ ಸರ್ಕಾರ ಸಚಿವ ಸನ್ಮಾನ್ಯ ಸಿ.ಟಿ.ರವಿ ಭೇಟಿ ನೀಡಿದ್ದರು. ಸನ್ಮಾನ್ಯರನ್ನು ಮಂಟಪ ಸಭಾಂಗಣದ ಹಾಲ್ನಲ್ಲಿ ಮಾನ್ಯ ಕುಲಪತಿಯವರಾದ ಡಾ.ಸ.ಚಿ.ರಮೇಶ ಗೌರವಿಸಿದರು. ಈ ಸಂದರ್ಭದಲ್ಲಿ ಕುಲಸಚಿವರಾದ ಡಾ.ಎ.ಸುಬ್ಬಣ್ಣ ರೈ ಅವರು ಎಲ್ಲ ನಿಕಾಯಗಳ ಡೀನರುಗಳಾದ ಪ್ರೊ.ವೀರೇಶ ಬಡಿಗೇರ, ಪ್ರೊ.ಕೇಶವನ್ ಪ್ರಸಾದ್, ಪ್ರೊ.ಸಿ.ಮಹಾದೇವ, ಪ್ರೊ.ಕೆ.ರವೀಂದ್ರನಾಥ ಅವರು, ವಿವಿಧ ಅಧ್ಯಯನ ವಿಭಾಗಗಳ ಮುಖ್ಯಸ್ಥರು ಹಾಗೂ ಹಣಕಾಸು ಅಧಿಕಾರಿಗಳಾದ ಪ್ರೊ.ರಮೇಶ ನಾಯಕ, ಅಧಿಕಾರಿಗಳಾದ ನಂಜಯ್ಯನವರ್ ಮೊದಲಾದವರು ಉಪಸ್ಥಿತರಿದ್ದರು.
ಬೆಳಗಾವಿಗೆ ಮೋಹನ್ ಭಾಗವತ್ ಭೇಟಿ: 9 ದಿನ ಡ್ರೋನ್ ಹಾರಾಟಕ್ಕೆ ನಿಷೇಧ, 3 ಸ್ಥಳಗಳು ರೆಡ್ ಝೋನ್ : ಡಿಸಿ ಆದೇಶ
ಕೋಲ್ಕತ್ತಾ ಟಿಎಂಸಿ ಕಚೇರಿ ವಿವಾದದ ಮೇಲೆ ಬಂಡಾಯ ಗುಂಪಿಗೆ ಮಮತಾ ಬ್ಯಾನರ್ಜಿ ತೀವ್ರ ವಾಗ್ದಾಳಿ, “ಸಂಸ್ಥೆಗಳನ್ನು ಸ್ವಾಧೀನಪಡಿಸಿಕೊಳ್ಳಲು ಸಾಧ್ಯವಿಲ್ಲ” ಎಂದು ಹೇಳಿಕೆ
ಸಿಸಿಬಿ ಪೊಲೀಸರ ದಾಳಿ–4.96 ಲಕ್ಷ ಮೌಲ್ಯದ ಹೆರಾಯಿನ್ ವಶ, ಓರ್ವ ಬಂಧನ
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ 