ಬಳ್ಳಾರಿ: ಗ್ರಾಹಕರ ಕುಂದು ಕೊರತೆ ಸಭೆ
ಲೋಕದರ್ಶನ ವರದಿ
ಬಳ್ಳಾರಿ 17: ಕಲಬುರಗಿ ಜಿಲ್ಲೆಯ ಜೆಸ್ಕಾಂನ ನಿದರ್ೆಶಕ ಆರ್.ಜಯಕುಮಾರ್ ಅವರ ಅಧ್ಯಕ್ಷತೆಯಲ್ಲಿ ಇತ್ತಿಚೆಗೆ ನಗರದ ಬುಡಾ ಕಚೇರಿಯ ಹಿಂಭಾಗದಲ್ಲಿರುವ ಜೆಸ್ಕಾಂ ಸಭಾಂಗಣದಲ್ಲಿ ಹೆಚ್.ಟಿ/ಇ.ಹೆಚ್.ಟಿ ಗ್ರಾಹಕರ ಕುಂದು ಕೊರತೆ ಸಭೆ ನಡೆಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಜೆಸ್ಕಾಂನ ನಿದರ್ೆಶಕ ಆರ್.ಜಯಕುಮಾರ್ ಅವರು ಗ್ರಾಹಕರಿಗೆ ಉತ್ತಮ ಗುಣಮಟ್ಟದ ವಿದ್ಯುತ್ ಸರಬರಾಜು ಮಾಡುವುದು ನಮ್ಮ ಕರ್ತವ್ಯವಾಗಿದೆ. ಯಾವುದೇ ವಿದ್ಯುತ್ ಸಮಸ್ಯೆಗಳು ಕಂಡು ಬಂದಲ್ಲಿ ಕಚೇರಿಗೆ ತಿಳಿಸಿ ಎಂದರು.
ಈ ಸಭೆಯಲ್ಲಿ ಅನೇಕ ಹೆಚ್.ಟಿ/ಇ.ಹೆಚ್.ಟಿ ಗ್ರಾಹಕರ ಕುಂದು ಕೊರತೆಗಳನ್ನು ಸ್ಥಳದಲ್ಲಿಯೇ ಪರಿಹರಿಸಲಾಯಿತು. ಕೆಲ ಬೇಡಿಕೆಗಳನ್ನು ನಿಗಮ ಮತ್ತು ಕೆ.ಇ.ಆರ್.ಸಿ ಗಮಕ್ಕೆ ತಂದು ಪರಿಹಾರವನ್ನು ಕೊಡಿಸುವುದಾಗಿ ತಿಳಿಸಿದರು.
ಈ ಸಂದರ್ಭದಲ್ಲಿ ಜೆಸ್ಕಾಂ ಅಧಿಕಾರಿಗಳು/ಸಿಬ್ಬಂದಿಗಳು, ವಿದ್ಯುತ್ ಗ್ರಾಹಕರು ಇದ್ದರು.
ಬೆಳಗಾವಿಗೆ ಮೋಹನ್ ಭಾಗವತ್ ಭೇಟಿ: 9 ದಿನ ಡ್ರೋನ್ ಹಾರಾಟಕ್ಕೆ ನಿಷೇಧ, 3 ಸ್ಥಳಗಳು ರೆಡ್ ಝೋನ್ : ಡಿಸಿ ಆದೇಶ
ಕೋಲ್ಕತ್ತಾ ಟಿಎಂಸಿ ಕಚೇರಿ ವಿವಾದದ ಮೇಲೆ ಬಂಡಾಯ ಗುಂಪಿಗೆ ಮಮತಾ ಬ್ಯಾನರ್ಜಿ ತೀವ್ರ ವಾಗ್ದಾಳಿ, “ಸಂಸ್ಥೆಗಳನ್ನು ಸ್ವಾಧೀನಪಡಿಸಿಕೊಳ್ಳಲು ಸಾಧ್ಯವಿಲ್ಲ” ಎಂದು ಹೇಳಿಕೆ
ಸಿಸಿಬಿ ಪೊಲೀಸರ ದಾಳಿ–4.96 ಲಕ್ಷ ಮೌಲ್ಯದ ಹೆರಾಯಿನ್ ವಶ, ಓರ್ವ ಬಂಧನ
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ 