ಬಳ್ಳಾರಿ: ಜವಳಿ ಕರುಗಳಿಗೆ ಜನ್ಮ ನೀಡಿದ ಆಕಳು
ಲೋಕದರ್ಶನ ವರದಿ
ಬಳ್ಳಾರಿ 19: ಕಳೆದ ಲೋಕಸಭೆ ಚುನಾವಣೆಯಲ್ಲಿ ತಮ್ಮ ಪಕ್ಷದ ಅಭ್ಯರ್ಥಿ ವೈ.ದೇವೇಂದ್ರಪ್ಪ ಅವರನ್ನು ಗೆಲ್ಲಿಸುವಲ್ಲಿ ಶ್ರಮಿಸಿದ್ದ ಬಿಜೆಪಿ ಜಿಲ್ಲಾಧ್ಯಕ್ಷ ಚೆನ್ನಬಸವನಗೌಡ ಪಾಟೀಲ್ ಅವರ ನಿವಾಸದಲ್ಲಿ ಇದೀಗ ಹಬ್ಬದ ಸಡಗರ ಮನೆಮಾಡಿದೆ.
ಕೊಟ್ಟೂರು ತಾಲೂಕಿನ ತಿಮ್ಮಲಾಪುರದಲ್ಲಿರುವ ಅವರ ನಿವಾಸದಲ್ಲಿ ಇದೀಗ ಇಬ್ಬರು ಸದಸ್ಯರ ಉದಯವಾಗಿದೆ. ಗೌಡರ ನಿವಾಸದಲ್ಲಿರುವ ತಾಯಿ ಗೌರಿ ಮುದ್ದು ಮುದ್ದಾದ ಎರಡು ಕರುಗಳಿಗೆ ಜನ್ಮ ನೀಡುವ ಮೂಲಕ ಡಬಲ್ ಧಮಾಕಾ ಕೊಡುಗೆ ನೀಡಿದೆ. ಇಂದು ಮಧ್ಯಾಹ್ನ 1 ಗಂಟೆಗೆ ಜನಿಸಿದ ಕರುಗಳಿಗೆ ತುಂಗಾ ಮತ್ತು ಭದ್ರಾ ಎಂದು ನಾಮಾವಳಿ ಉದ್ಗರಿಸಿ ಮುಖದರ್ಶನ ಮಾಡಿದ ಗೌಡರು ಸಖತ್ ಖುಷಿ ಆಗಿದ್ದಾರೆ.
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 