ಬಳ್ಳಾರಿ: ಜವಳಿ ಕರುಗಳಿಗೆ ಜನ್ಮ ನೀಡಿದ ಆಕಳು
ಲೋಕದರ್ಶನ ವರದಿ
ಬಳ್ಳಾರಿ 19: ಕಳೆದ ಲೋಕಸಭೆ ಚುನಾವಣೆಯಲ್ಲಿ ತಮ್ಮ ಪಕ್ಷದ ಅಭ್ಯರ್ಥಿ ವೈ.ದೇವೇಂದ್ರಪ್ಪ ಅವರನ್ನು ಗೆಲ್ಲಿಸುವಲ್ಲಿ ಶ್ರಮಿಸಿದ್ದ ಬಿಜೆಪಿ ಜಿಲ್ಲಾಧ್ಯಕ್ಷ ಚೆನ್ನಬಸವನಗೌಡ ಪಾಟೀಲ್ ಅವರ ನಿವಾಸದಲ್ಲಿ ಇದೀಗ ಹಬ್ಬದ ಸಡಗರ ಮನೆಮಾಡಿದೆ.
ಕೊಟ್ಟೂರು ತಾಲೂಕಿನ ತಿಮ್ಮಲಾಪುರದಲ್ಲಿರುವ ಅವರ ನಿವಾಸದಲ್ಲಿ ಇದೀಗ ಇಬ್ಬರು ಸದಸ್ಯರ ಉದಯವಾಗಿದೆ. ಗೌಡರ ನಿವಾಸದಲ್ಲಿರುವ ತಾಯಿ ಗೌರಿ ಮುದ್ದು ಮುದ್ದಾದ ಎರಡು ಕರುಗಳಿಗೆ ಜನ್ಮ ನೀಡುವ ಮೂಲಕ ಡಬಲ್ ಧಮಾಕಾ ಕೊಡುಗೆ ನೀಡಿದೆ. ಇಂದು ಮಧ್ಯಾಹ್ನ 1 ಗಂಟೆಗೆ ಜನಿಸಿದ ಕರುಗಳಿಗೆ ತುಂಗಾ ಮತ್ತು ಭದ್ರಾ ಎಂದು ನಾಮಾವಳಿ ಉದ್ಗರಿಸಿ ಮುಖದರ್ಶನ ಮಾಡಿದ ಗೌಡರು ಸಖತ್ ಖುಷಿ ಆಗಿದ್ದಾರೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 