ಬಳ್ಳಾರಿ: ಜೆಡಿಎಸ್ ಶಾಸಕರು ರಾಜೀನಾಮೆ ಕಾಲ್ಪನಿಕ
ಬಳ್ಳಾರಿ 13: ಜೆಡಿಎಸ್ ಪಕ್ಷದಿಂದ ಹಲವು ಶಾಸಕರು ರಾಜೀನಾಮೆ ನೀಡಲು ಹೊರಟ್ಟಿದ್ದಾರೆಂಬ ವಿಷಯ ಕಾಲ್ಪನಿಕವಾದದ್ದು ಭಿನ್ನಾಭಿಪ್ರಾಯದ ಮಾತು ಇರುವುದು ನಿಜ ನಾಯಕತ್ವದ ವಿರುದ್ದ ಬಿಟ್ಟು ಹೋದವರು ವೆಂಟಿಲೇಟರ್ ನಲ್ಲಿದ್ದಾರೆ. ಪಕ್ಷ ವಿರೋದಿ ಚಟುವಟಿಕೆ ಮಾಡುವ ಶಾಸಕರ ವಿರುದ್ದ ದೇವೇಗೌಡರ ಜೊತೆ ಚರ್ಚಿಸಿ ಕ್ರಮ ಕೈಗೊಳ್ಳಲಿದ್ದೆವೆ ಎಂದು ಜೆಡಿಎಸ್ ರಾಜ್ಯ ಘಟಕದ ಅದ್ಯಕ್ಷ ಕುಮಾರಸ್ವಾಮಿ ಹೇಳಿದರು.
ಶುಕ್ರವಾರ ಸರ್ಕಾರಿ ಅಥಿತಿ ಗೃಹದಲ್ಲಿ ಸುದ್ಧಿಗಾರರೊಂದಿಗೆ ಮಾತಾನಾಡಿ ನಮ್ಮ ಪಕ್ಷದ ಶಾಸಕರಗಳು ರಾಜೀನಾಮೆ ನೀಡಲು ಬಿಜೆಪಿ ಪ್ರಚೋದನೆ ಇರಬಹುದು ಎಂದರು.
ರಾಜ್ಯದಲ್ಲಿ ಆಸ್ಥಿರತೆ ಕಾಡುತಿದೆ. ಅಭಿವೃದ್ಧಿ ಆಗುತ್ತಿಲ್ಲ ರಾಜ್ಯದ ಪರಿಸ್ಥಿತಿಯ ಬಗ್ಗೆ ಆಡಳಿತ ನೆಡೆಸುವವರು ಏನು ನೆಡೆಯತ್ತಿದೆ ಎಂಬುದನ್ನು ವಿರೋದ ಪಕ್ಷವಾದ ನಮಗೂ ಅಲ್ಲದಿದ್ದರೂ ಜನತೆಗೆ ಉತ್ತರ ಕೊಡಲಿ ಎಂದರು. ಕೇಂದ್ರ ಸರ್ಕಾರ ದೇಶದಲ್ಲಿ ಆರ್ಥಿಕ ಪರಿಸ್ಥಿತಿಯನ್ನು ಸುಧಾರಿಸಲು ಮುಂದಾಗಬೇಕಾಗಿದೆ ಎಂದರು. ರಾಜ್ಯ ಮತ್ತು ಜಿಲ್ಲಾ ಮಟ್ಟದಲ್ಲಿ ಜೆಡಿಎಸ್ ಪಕ್ಷದ ಎಲ್ಲಾ ಘಟಕಗಳನ್ನು ಪುನರ್ ರಚಿಸಲಿದ್ದೇವೆ ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಹಿರಿಯ ಮುಖಂಡರಾದ ಮೀನಳ್ಳಿ ತಾಯಣ್ಣ, ಕಿರಣ್ ಕುಮಾರ್, ವಿಜಯ್ ಕುಮಾರ್ ಸೇರಿದಂತೆ ಹಲವಾರು ಜೆಡಿಎಸ್ ಮುಖಂಡರು ಉಪಸ್ಥಿತರಿದ್ದರು.
ಬೆಳಗಾವಿಗೆ ಮೋಹನ್ ಭಾಗವತ್ ಭೇಟಿ: 9 ದಿನ ಡ್ರೋನ್ ಹಾರಾಟಕ್ಕೆ ನಿಷೇಧ, 3 ಸ್ಥಳಗಳು ರೆಡ್ ಝೋನ್ : ಡಿಸಿ ಆದೇಶ
ಕೋಲ್ಕತ್ತಾ ಟಿಎಂಸಿ ಕಚೇರಿ ವಿವಾದದ ಮೇಲೆ ಬಂಡಾಯ ಗುಂಪಿಗೆ ಮಮತಾ ಬ್ಯಾನರ್ಜಿ ತೀವ್ರ ವಾಗ್ದಾಳಿ, “ಸಂಸ್ಥೆಗಳನ್ನು ಸ್ವಾಧೀನಪಡಿಸಿಕೊಳ್ಳಲು ಸಾಧ್ಯವಿಲ್ಲ” ಎಂದು ಹೇಳಿಕೆ
ಸಿಸಿಬಿ ಪೊಲೀಸರ ದಾಳಿ–4.96 ಲಕ್ಷ ಮೌಲ್ಯದ ಹೆರಾಯಿನ್ ವಶ, ಓರ್ವ ಬಂಧನ
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ 