ಬಳ್ಳಾರಿ: ಮಲ್ಲಮ್ಮನ ಜಯಂತಿ ಆಚರಣೆ
ಬಳ್ಳಾರಿ 11: ಮಹಾಸಾದ್ವಿ ಹೇಮರೆಡ್ಡಿ ಮಲ್ಲಮ್ಮ ಅವರ 597ನೇ ಜಯಂತಿಯ ಅಂಗವಾಗಿ ಬಳ್ಳಾರಿ ತಾಲೂಕಿನ ವೇಣಿವೀರಾಪುರ ಬಳಿ ಇರುವ ವೇಮನಪೀಠ ರೆಡ್ಡಿ ಸಂಸ್ಥಾನದಲ್ಲಿರುವ ಹೇಮರೆಡ್ಡಿ ಮಲ್ಲಮ್ಮ ವಿಘ್ರಕ್ಕೆ ವಿಶೇಷ ಪೂಜೆ ಸಲ್ಲಿಸಲಾಯಿತು.
ಪೀಠದ ಅಧ್ಯಕ್ಷ ಗಣಪಾಲ ಐನಾತ್ ರೆಡ್ಡಿ, ಸಮುದಾಯದ ಮುಖಂಡರುಗಳಾದ ಡಾ.ಎಸ್.ಜೆ.ಮಹಿಪಾಲ್, ನೇಪಾಕ್ಷಪ್ಪ, ಎನ್.ಅಯ್ಯಪ್ಪ, ಆರ್.ಮಾದವರೆಡ್ಡಿ, ಪಾಂಡುರಂಗರೆಡ್ಡಿ, ಹನುಮಂತರೆಡ್ಡಿ, ಬಾಲಾರೆಡ್ಡಿ, ಕೆ.ವಿ.ಹನುಮಂತರೆಡ್ಡಿ, ವಿ.ರಾಮಿರೆಡ್ಡಿ, ಕೇಶವರೆಡ್ಡಿ, ಸಿತಮನಹಳ್ಳಿ ತಿಮ್ಮಾರೆಡ್ಡಿ, ಗೋಪಾಲರೆಡ್ಡಿ, ಸುದಾಕರರೆಡ್ಡಿ, ಸೇರಿದಂತೆ ಇನ್ನೂ ಹಲವಾರು ರೆಡ್ಡಿ ಸಮೂದಾಯದ ಮುಖಂಡರುಗಳು ವೇಮನ ಪೀಠದಲ್ಲಿ ನಡೆದ ಮಹಾಸಾದ್ವಿ ಹೇಮರೆಡ್ಡಿ ಮಲ್ಲಮ್ಮ ಅವರ ಜಯಂತ್ಯೋತ್ಸವದ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 