ಬಳ್ಳಾರಿ: ಮಲ್ಲಮ್ಮನ ಜಯಂತಿ ಆಚರಣೆ
ಬಳ್ಳಾರಿ 11: ಮಹಾಸಾದ್ವಿ ಹೇಮರೆಡ್ಡಿ ಮಲ್ಲಮ್ಮ ಅವರ 597ನೇ ಜಯಂತಿಯ ಅಂಗವಾಗಿ ಬಳ್ಳಾರಿ ತಾಲೂಕಿನ ವೇಣಿವೀರಾಪುರ ಬಳಿ ಇರುವ ವೇಮನಪೀಠ ರೆಡ್ಡಿ ಸಂಸ್ಥಾನದಲ್ಲಿರುವ ಹೇಮರೆಡ್ಡಿ ಮಲ್ಲಮ್ಮ ವಿಘ್ರಕ್ಕೆ ವಿಶೇಷ ಪೂಜೆ ಸಲ್ಲಿಸಲಾಯಿತು.
ಪೀಠದ ಅಧ್ಯಕ್ಷ ಗಣಪಾಲ ಐನಾತ್ ರೆಡ್ಡಿ, ಸಮುದಾಯದ ಮುಖಂಡರುಗಳಾದ ಡಾ.ಎಸ್.ಜೆ.ಮಹಿಪಾಲ್, ನೇಪಾಕ್ಷಪ್ಪ, ಎನ್.ಅಯ್ಯಪ್ಪ, ಆರ್.ಮಾದವರೆಡ್ಡಿ, ಪಾಂಡುರಂಗರೆಡ್ಡಿ, ಹನುಮಂತರೆಡ್ಡಿ, ಬಾಲಾರೆಡ್ಡಿ, ಕೆ.ವಿ.ಹನುಮಂತರೆಡ್ಡಿ, ವಿ.ರಾಮಿರೆಡ್ಡಿ, ಕೇಶವರೆಡ್ಡಿ, ಸಿತಮನಹಳ್ಳಿ ತಿಮ್ಮಾರೆಡ್ಡಿ, ಗೋಪಾಲರೆಡ್ಡಿ, ಸುದಾಕರರೆಡ್ಡಿ, ಸೇರಿದಂತೆ ಇನ್ನೂ ಹಲವಾರು ರೆಡ್ಡಿ ಸಮೂದಾಯದ ಮುಖಂಡರುಗಳು ವೇಮನ ಪೀಠದಲ್ಲಿ ನಡೆದ ಮಹಾಸಾದ್ವಿ ಹೇಮರೆಡ್ಡಿ ಮಲ್ಲಮ್ಮ ಅವರ ಜಯಂತ್ಯೋತ್ಸವದ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 