ಬಳ್ಳಾರಿ: ವಾಹನ ಸಮೇತ ನೀರಿನಲ್ಲಿ ಮುಳುಗಿ ವ್ಯಕ್ತಿ ಸಾವು
ಬಳ್ಳಾರಿ 09: ಟಾಟಾ ಏಸ್ ತೊಳಿಯಲು ಹೋಗಿ ವಾಹನ ಸಮೇತ ಕಾಲುವೆಯಲ್ಲಿ ಮುಳುಗಿ ಸಾವನ್ನಾಪ್ಪಿರುವ ಘಟನೆ ನಗರದ ಕುವೆಂಪು ನಗರದಲ್ಲಿ ಹಾದು ಹೋಗಿರುವ ತುಂಗಭದ್ರಾ ಕಾಲುವೆಯಲ್ಲಿ ಇಂದು ಮುಂಜಾನೆ ಘಟನೆ ನಡೆದಿದೆ.
ನಗರದ ಕೌಲ್ ಬಜಾರ್ ನಿವಾಸಿ ಅಹಮ್ಮದ್ (68) ಮೃತ ವ್ಯಕ್ತಿ. ತನ್ನ ಟಾಟಾ ಏಸ್ ವಾಹನವನ್ನು ಕಾಲುವೆಯಲ್ಲಿ ತೊಳೆಯಲು ಹೋದಾಗ ನಿಯಂತ್ರಣ ತಪ್ಪಿ ವಾಹನದೊಂದಿಗೆ ಕಾಲುವೆಯ ನೀರು ಪಾಲದ್ದು, ಸ್ಥಳಕ್ಕೆ ಅಗ್ನಶಾಮಕ ದಳದ ಸಿಬ್ಬಂದಿ ಆಗಮಿಸಿ ಕಾರ್ಯಾಚರಣೆ ನಡೆಸಿ ವಾಹನದೊಂದಿಗೆ ಅಹಮ್ಮದ್ ನ ಮೃತ ದೇಹವನ್ನು ಹೊರ ತೆಗೆಯಲಾಗಿದೆ.
ಬೆಳಗಾವಿಗೆ ಮೋಹನ್ ಭಾಗವತ್ ಭೇಟಿ: 9 ದಿನ ಡ್ರೋನ್ ಹಾರಾಟಕ್ಕೆ ನಿಷೇಧ, 3 ಸ್ಥಳಗಳು ರೆಡ್ ಝೋನ್ : ಡಿಸಿ ಆದೇಶ
ಕೋಲ್ಕತ್ತಾ ಟಿಎಂಸಿ ಕಚೇರಿ ವಿವಾದದ ಮೇಲೆ ಬಂಡಾಯ ಗುಂಪಿಗೆ ಮಮತಾ ಬ್ಯಾನರ್ಜಿ ತೀವ್ರ ವಾಗ್ದಾಳಿ, “ಸಂಸ್ಥೆಗಳನ್ನು ಸ್ವಾಧೀನಪಡಿಸಿಕೊಳ್ಳಲು ಸಾಧ್ಯವಿಲ್ಲ” ಎಂದು ಹೇಳಿಕೆ
ಸಿಸಿಬಿ ಪೊಲೀಸರ ದಾಳಿ–4.96 ಲಕ್ಷ ಮೌಲ್ಯದ ಹೆರಾಯಿನ್ ವಶ, ಓರ್ವ ಬಂಧನ
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ 