ಬಳ್ಳಾರಿ: ವಾಹನ ಸಮೇತ ನೀರಿನಲ್ಲಿ ಮುಳುಗಿ ವ್ಯಕ್ತಿ ಸಾವು
ಬಳ್ಳಾರಿ 09: ಟಾಟಾ ಏಸ್ ತೊಳಿಯಲು ಹೋಗಿ ವಾಹನ ಸಮೇತ ಕಾಲುವೆಯಲ್ಲಿ ಮುಳುಗಿ ಸಾವನ್ನಾಪ್ಪಿರುವ ಘಟನೆ ನಗರದ ಕುವೆಂಪು ನಗರದಲ್ಲಿ ಹಾದು ಹೋಗಿರುವ ತುಂಗಭದ್ರಾ ಕಾಲುವೆಯಲ್ಲಿ ಇಂದು ಮುಂಜಾನೆ ಘಟನೆ ನಡೆದಿದೆ.
ನಗರದ ಕೌಲ್ ಬಜಾರ್ ನಿವಾಸಿ ಅಹಮ್ಮದ್ (68) ಮೃತ ವ್ಯಕ್ತಿ. ತನ್ನ ಟಾಟಾ ಏಸ್ ವಾಹನವನ್ನು ಕಾಲುವೆಯಲ್ಲಿ ತೊಳೆಯಲು ಹೋದಾಗ ನಿಯಂತ್ರಣ ತಪ್ಪಿ ವಾಹನದೊಂದಿಗೆ ಕಾಲುವೆಯ ನೀರು ಪಾಲದ್ದು, ಸ್ಥಳಕ್ಕೆ ಅಗ್ನಶಾಮಕ ದಳದ ಸಿಬ್ಬಂದಿ ಆಗಮಿಸಿ ಕಾರ್ಯಾಚರಣೆ ನಡೆಸಿ ವಾಹನದೊಂದಿಗೆ ಅಹಮ್ಮದ್ ನ ಮೃತ ದೇಹವನ್ನು ಹೊರ ತೆಗೆಯಲಾಗಿದೆ.
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 