ಬಳ್ಳಾರಿ: ಬೋದಕೇತರ ನೇಮಕಾತಿ: 55 ಅಭ್ಯರ್ಥಿಗಳ ಆಯ್ಕೆ
ಬಳ್ಳಾರಿ 26: ಇತ್ತೀಚೆಗೆ ಮುಕ್ತಾಯಗೊಂಡ ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ ಉಪನ್ಯಾಸಕರ ಮತ್ತು ಬೋದಕೇತರ ನೇಮಕಾತಿ ಪ್ರಕ್ರೀಯೆಯಲ್ಲಿ ಹೈ.ಕ ದಿಂದ 55 ಅಭ್ಯರ್ಥಿಗಳು ಆಯ್ಕೆಯಾಗಿರುವುದನ್ನು ಹೈದರಬಾದ್ ಕರ್ನಾಟಕ ಹೋರಾಟ ಸಮಿತಿಯ ಜಿಲ್ಲಾಧ್ಯಕ್ಷ ಸಿರಿಗೇರಿ ಪನ್ನರಾಜ್ ಸ್ವಾಗತಿಸಿದ್ದಾರೆ. ಈ ನೇಮಕಾತಿಯಲ್ಲಿ ಎಲ್ಲಾ ಸ್ಥಾನಗಳನ್ನು 371ಜೆ ಅಡಿ ನೀಡಬೇಕಾಗಿದ್ದ ಉದ್ದೆಗಳಗಾಗಿದ್ದವು.
ಈ ಹಿಂದೆ ಹೊರಗಡೆಯಿಂದ ಬಂದವರನ್ನು ನೇಮಕಾತಿ ಮಾಡಿಕೊಂಡಿದ್ದರಿಂದ ಹೈದರಬಾದ್ ಕರ್ನಾಟಕ ಭಾಗದ 371ಜೆ ಅನ್ವಯ ಉದ್ದೆಗಳ ನೇಮಕಾತಿ ಬಾಕಿ ಉಳಿದಿದ್ದನ್ನು ಇಲ್ಲಿ ಸ್ಮರಿಸಬಹುದು. ಇಷ್ಟೊಂದು ಹುದ್ದೆಗಳು ವಿಶ್ವವಿದ್ಯಾಲಯದಲ್ಲಿ ಏಕಕಾಲಕ್ಕೆ 371ಜೆ ಅಡಿಯಲ್ಲಿ ನೇಮಕಾತಿ ಆಗುತ್ತಿರುವುದು ಇದೇ ಮೊದಲು ಮತ್ತು ಸ್ವಾಗತಾರ್ಹ.
ನೇಮಕಾತಿ ಪ್ರಕ್ರೀಯೆಯನ್ನು ಪೂರ್ಣಗೊಳಿಸಿ ವಿಶ್ವವಿದ್ಯಾಲಯವನ್ನು ಹಾಗೂ ಇದಕ್ಕೆ ಸಹಕರಿಸಿದವರಿಗೆ ಅಭಿನಂದಿಸುತ್ತಾ ಈ ನೇಮಕಾತಿಯಲ್ಲಿ ನಡೆದಿದೆ ಎನ್ನಲಾದ ಭ್ರಷ್ಟಾಚಾರವು ಹಿಮ್ಮೆಟ್ಟಿದ್ದಾರೆ. ಹೈದರಬಾದ್ ಕನರ್ಾಟಕ ಹೋರಾಟ ಸಮಿತಿಯ ನ್ಯಾಯಯುತ ಹೋರಾಟಕ್ಕೆ ನಾವು ಸದಾ ಸಿದ್ದ ಎಂದು ಜಿಲ್ಲಾಧ್ಯಕ್ಷ ಸಿರಿಗೇರಿ ಪನ್ನರಾಜ್ ತಿಳಿಸಿದ್ದಾರೆ
ಬೆಳಗಾವಿಗೆ ಮೋಹನ್ ಭಾಗವತ್ ಭೇಟಿ: 9 ದಿನ ಡ್ರೋನ್ ಹಾರಾಟಕ್ಕೆ ನಿಷೇಧ, 3 ಸ್ಥಳಗಳು ರೆಡ್ ಝೋನ್ : ಡಿಸಿ ಆದೇಶ
ಕೋಲ್ಕತ್ತಾ ಟಿಎಂಸಿ ಕಚೇರಿ ವಿವಾದದ ಮೇಲೆ ಬಂಡಾಯ ಗುಂಪಿಗೆ ಮಮತಾ ಬ್ಯಾನರ್ಜಿ ತೀವ್ರ ವಾಗ್ದಾಳಿ, “ಸಂಸ್ಥೆಗಳನ್ನು ಸ್ವಾಧೀನಪಡಿಸಿಕೊಳ್ಳಲು ಸಾಧ್ಯವಿಲ್ಲ” ಎಂದು ಹೇಳಿಕೆ
ಸಿಸಿಬಿ ಪೊಲೀಸರ ದಾಳಿ–4.96 ಲಕ್ಷ ಮೌಲ್ಯದ ಹೆರಾಯಿನ್ ವಶ, ಓರ್ವ ಬಂಧನ
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ 